Sunday, June 22, 2025

Latest Posts

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕೆಎಸ್ಆರ್ಟಿಸಿ ಬಸ್ ಮನೆ ಜಖಂ

- Advertisement -

Hassan News: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಅಗ್ಗುಂದ ಗ್ರಾಮದಲ್ಲಿ ಘಟನೆಯೊಂದು ನಡೆದಿದ್ದು, ಸಾರಿಗೆ ಬಸ್ ಚಾಲಕ ಮನೆಗೆ ಬಸ್ ನುಗ್ಗಿಸಿದ್ದಾನೆ.

ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ ಕುಳಿತಿದ್ದ ನಾಲ್ಕೈದು ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನು ಬಸ್ ಗುದ್ದಿದ ರಭಸಕ್ಕೆ ಮನೆಯ ಗೋಡೆ ಮತ್ತು ಕಾಂಪೌಂಡ್ ಜಖಂಗೊಂಡಿದೆ. ಬಸ್ ಗಾಜುಗಳು ಕೂಡ ಪುಡಿ ಪುಡಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನೆಡಸಿದ್ದು, ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನಮಗೆ ಹಣ ಸಂಗ್ರಹ ಮಾಡಿ ಕೊಡುವ ಪರಿಸ್ಥಿತಿ ಇಲ್ಲ’

ಶಾಸಕ ಸ್ವರೂಪ್ ಗೆ ವಿದ್ಯುತ್ ಶಾಕ್..! ಆಗಿದ್ದೇನು ಗೊತ್ತಾ..?

Call Record : ಅನುಮತಿ ಇಲ್ಲದೆ ಕಾಲ್ ರೆಕಾರ್ಡ್ ಮಾಡುವುದು ಕಾನೂನು ಉಲ್ಲಂಘನೆ

- Advertisement -

Latest Posts

Don't Miss