ಹುಬ್ಬಳ್ಳಿಯ ಬಾಷಾಪೀರ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದಲ್ಲಿರು ಬಾಷಾಪೀರ್ ದರ್ಗಾದಲ್ಲಿ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ಹಿನ್ನೆಲೆ, ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.

ಮೊದಲಿಗೆ ದರ್ಗಾಗೆ ತೆರಳಿ ಸಿಎಂ ಸಿದ್ದರಾಮಯ್ಯ ಪ್ರಾರ್ಥನೆ ಸಲ್ಲಿಸಿದ್ದು, ಸಿಎಂ ಜೊತೆ ಎಚ್ ಕೆ ಪಾಟೀಲ್, ಸಂತೋಷ ಲಾಡ್, ಸಲಿಂ ಅಹ್ಮದ್, ಶ್ರೀನಿವಾಸ್ ಮಾನೆ, ಎನ್ ಹೆಚ್ ಕೋನರಡ್ಡಿ, ಎ ಎಂ ಹಿಂಡಸಗೇರಿ, ಐ ಜಿ ಸನದಿ ಸೇರಿ ಹಲವರು ಸಾಥ್ ಕೊಟ್ಟರು.

ಅರ್ಜುನ’ನ ಸಾವಿಗೆ ಕಂಬನಿ ಮಿಡಿದ ಪ್ರಾಣಿ ಪ್ರಿಯ ‘ಡಿ ಬಾಸ್’ ದರ್ಶನ್

ರಮೇಶ್ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ, ಸಚಿವೆ ಹೆಬ್ಬಾಳ್ಕರ್ ಸಹೋದರನ ಆಪ್ತನ ಮೇಲೆ ಆರೋಪ!

ಮುಂಬರುವ ಲೋಕಸಭೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತೆ: ರೇಣುಕಾಚಾರ್ಯ ಭವಿಷ್ಯ

About The Author