Hubballi News: ಹುಬ್ಬಳ್ಳಿ: ಬಾಲಿವುಡ್ ಟ್ರೆಂಡಿಂಗ್ ಮತ್ತು ಹಿಂದಿ ಖ್ಯಾತ ಹಿನ್ನೆಲೆ ಗಾಯಕ ಜುಬಿನ್ ನೌಟಿಯಾಲ್ ವಾಣಿಜ್ಯ ನಗರಿ ಹುಬ್ಬಳ್ಳಿ-ಧಾರವಾಡದಲ್ಲಿ ಸಕತ್ ಎಂಜಾಯ್ ಮಾಡುತ್ತಿದ್ದಾರೆ..
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಗಾಳಿಪಟ ಉತ್ಸವದ ನಿಮಿತ್ತವಾಗಿ ಗಾಯನ ಕಾರ್ಯಕ್ರಮಕ್ಕೆ ಕಳೆದ ಎರಡು ದಿನಗಳಿಂದ ಜುಬಿನ್ ನೌಟಿಯಾಲ್ ಮತ್ತು ಅವರ ತಂಡ ಹುಬ್ಬಳ್ಳಿಗೆ ಬಂದಿದೆ. ಕಾರ್ಯಕ್ರಮದ ಬಳಿಕ ಹುಬ್ಬಳ್ಳಿ ಧಾರವಾಡ ನಗರಗಳ ರೌಂಡ್ ಹಾಕಿದ ನೌಟಿಯಾಲ್ ಅಮರಗೋಳದ ಚಂದ್ರಮೌಳೇಶ್ವರ ದೇವಸ್ಥಾನ ಮತ್ತು ಸಿದ್ಧಾರೂಢರ ಮಠಕ್ಕೆ ಭೇಟಿ ನೀಡಿದರು.. ಸಿದ್ಧಾರೂಢರ ಗದ್ದುಗೆ ವಿಶೇಷ ಪೂಜೆ ಸಹ ಸಲ್ಲಿಸಿದ್ದು, ಮಠದ ಆಡಳಿತ ಮಂಡಳಿಯ ವತಿಯಿಂದ ನೌಟಿಯಾಲ್ ಅವರಿಗೆ ಸನ್ಮಾನಿಸಲಾಗಿದೆ..
‘ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?’
ಕಾಂಗ್ರೆಸ್ ಪೊಲೀಸ್ ಠಾಣೆ ಎಂದು ಬೋರ್ಡ್ ಹಾಕಿ – ಜೆಡಿಎಸ್ ಮಾಜಿ ಶಾಸಕ ಕೃಷ್ಣಾ ರೆಡ್ಡಿ ಆಕ್ರೋಶ