Thursday, June 19, 2025

Latest Posts

2024ರ ಕೇಂದ್ರ ಬಜೆಟ್‌ನಲ್ಲಿ ಲಕ್ಷದ್ವೀಪದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ

- Advertisement -

National News: 2024ರ ಕೇಂದ್ರ ಬಜೆಟ್ ಮಂಡನೆಯಾಗಿದ್ದು, 6ನೇ ಬಾರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ.

ಈ ಬಜೆಟ್‌ನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದಿರುವ ನಿರ್ಮಲಾ ಸೀತಾರಾಮನ್, ಲಕ್ಷದ್ವೀಪದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಎಂದಿದ್ದಾರೆ. ಈಗಾಗಲೇ ಭಾರತದಲ್ಲಿ ಬಾಯ್ಕಾಟ್ ಮಾಲ್ಡೀವ್ಸ್ ಅಭಿಯಾನ ಶುರುವಾಗಿದ್ದು, ಸಕ್ಸಸ್‌ ಕೂಡ ಕಂಡಿದೆ. ಎಷ್ಟೋ ಜನ ಮಾಲ್ಡೀವ್ಸ್ ಟ್ರಿಪ್ ಕ್ಯಾನ್ಸಲ್ ಮಾಡಿ, ಲಕ್ಷದ್ವೀಪಕ್ಕೆ ಬರುತ್ತಿದ್ದಾರೆ.

ಹಾಾಗಾಗಿ ಲಕ್ಷದ್ವೀಪವನ್ನು ಇನ್ನೂ ಹೆಚ್ಚಿನ ಮಟ್ಟದಲ್ಲಿ ಅಭಿವೃದ್ಧಿ ಮಾಡಲು ಭಾರತ ಸರ್ಕಾರ ಮುಂದಾಗಿದೆ. ಈ ಮೂಲಕ ಚೀನಾ, ಮಾಲ್ಡೀವ್ಸ್‌ಗೆ ಭಾರತ ಟಕ್ಕರ್ ಕೊಡಲಿದೆ. ಈಗಾಗಲೇ ನಷ್ಟ ಅನುಭವಿಸುತ್ತಿರುವ ಮಾಲ್ಡೀವ್ಸ್‌ನಲ್ಲಿ ಅಲ್ಲಿನ ಅಧ್ಯಕ್ಷರಿಗೆ ಒತ್ತಡ ಶುರುವಾಗಿದೆ. ಪ್ರಧಾನಿ ಮೋದಿ ಮತ್ತು ಭಾರತ ಜನತೆಯಲ್ಲಿ ನೀವು ಕ್ಷಮೆ ಕೇಳಿ, ಮತ್ತೆ ಮಾಲ್ಡೀವ್ಸ್ ಪ್ರವಾಸಕ್ಕೆ ಬನ್ನಿ ಎಂದು ವಿನಂತಿಸಬೇಕು ಎಂದು ಮಾಲ್ಡೀವ್ಸ್ ವಿಪಕ್ಷಗಳು, ಅಲ್ಲಿನ ಅಧ್ಯಕ್ಷರಿಗೆ ಒತ್ತಡ ಹೇರುತ್ತಿದ್ದಾರೆ.

‘ಜ್ಞಾನ ವ್ಯಾಪಿ ಎಂಬ ಹೆಸರಿನ ಮಸೀದಿ ಎಲ್ಲಿಯೂ ಇಲ್ಲ. ಔರಂಗಜೇಬ್ ಒಡೆದ ದೇವಸ್ಥಾನ ಅದು.’

ತಮ್ಮ ಅಧಿಕಾರಾವಧಿಯ ಯೋಜನೆಗಳ ಸಾಧನೆ ವಿವರಿಸಿದ ಸಚಿವೆ ನಿರ್ಮಲಾ ಸೀತಾರಾಮನ್

ಪಾಕಿಸ್ತಾನದ ವಿರುದ್ಧ ಡೆವೀಸ್ ಕಪ್ ಟೈಗಾಗಿ ಹೊರಟ ಭಾರತ ತಂಡ

- Advertisement -

Latest Posts

Don't Miss