- Advertisement -
Political News: ಜೆಡಿಎಸ್ ಪಕ್ಷದ ಯುವ ಮುಖಂಡ ಶ್ರೀ ಚಂದನ್ ಅವರನ್ನು ಕರ್ನಾಟಕ ಪ್ರದೇಶ ಜನತಾದಳದ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ H.D.ಕುಮಾರಸ್ವಾಮಿ ಅವರು ನೇಮಕ ಮಾಡಿದ್ದಾರೆ.
ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಚಂದನ್ ಅವರನ್ನು ಅಭಿನಂದಿಸಿದರು.
ಕಾಂಗ್ರೆಸ್ ನಾಯಕಿಯ ವಿವಾದಾತ್ಮಕ ಹೇಳಿಕೆಗೆ ತಿರುಗೇಟು ಕೊಟ್ಟ ಕಂಗನಾ ರಾಣಾವತ್
ಕಸದ ಟ್ರಕ್ ಡಿಕ್ಕಿ ಲಂಡನ್ನಲ್ಲಿ ಭಾರತೀಯ ಪಿಎಚ್ಡಿ ವಿದ್ಯಾರ್ಥಿನಿ ಸಾವು
- Advertisement -