Kolar News: ಕೋಲಾರ: ಕೋಲಾರದ ಮುಳಬಾಗಿಲಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬೃಹತ್ ರೋಡ್ ಶೋ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪರ ಮತಯಾಚಿಸಿದ್ದಾರೆ.
ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ್ದಾರೆ. ಬಳಿಕ, ಮುಳಬಾಗಿಲು ನಗರದ ಅಂಬೇಡ್ಕರ್ ವೃತ್ತದಿಂದ ಸೌಂದರ್ಯ ವೃತ್ತದ ವರೆಗೂ ರೋಡ್ಶೋ ನಡೆಸಲಾಗಿದೆ.
ರಣ ಬಿಸಿಲಿನ ನಡುವೆಯೂ ಸಾವಿರಾರು ಜನ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ನೋಡಲು ನೆರೆದಿದ್ದರು. ಇನ್ನು ರೋಡ್ಶೋನಲ್ಲಿ, ಉಸ್ತುವಾರಿ ಸಚಿವ ಬೈರತಿ ಸುರೇಶ್, ಶಾಸಕ ಶರತ್ ಬಚ್ಚೇಗೌಡ, ಕೊತ್ತೂರು ಮಂಜುನಾಥ್, ಕೆವೈ ನಂಜೇಗೌಡ, ಎಸ್ ಎನ್ ನಾರಾಯಣ ಸ್ವಾಮಿಹಲವು ನಾಯಕರು ಭಾಗಿಯಾಗಿದ್ದರು.
ಸಾಕ್ಷಿಯ ವಿಚಾರಣೆಗೂ, ಆರೋಪಿಯ ವಿಚಾರಣೆಗೂ ವ್ಯತ್ಯಾಸ ತಿಳಿದಿಲ್ಲವೇ?: ಕಾಂಗ್ರೆಸ್ಸಿಗರಿಗೆ ಪ್ರೀತಂಗೌಡ ಪ್ರಶ್ನೆ..
ಕಾಂಗ್ರೆಸ್ನವರು ಉದರಿ ಭಾಗ್ಯಗಳ ಬಗ್ಗೆ ಪ್ರಚಾರ ಮಾಡಿದ್ರೆ ನಡೆಯುತ್ತಾ..?: ಲಾಡ್ಗೆ ಜೋಶಿ ತಿರುಗೇಟು..