ಜಂಟಿ ಸದನ ಉದ್ದೇಶಿಸಿದ ರಾಷ್ಟ್ರಪತಿ ಭಾಷಣ

ಲೋಕಸಭೆಯ ಮೊದಲ ಅಧಿವೇಶನ 4ನೇ ದಿನ ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿದ್ರು.

ದೇಶದ ಯುವಜನತೆ ದೊಡ್ಡ ಕನಸು ಕಾಣಲು ಮತ್ತು ಅವುಗಳನ್ನು ಸಾಧಿಸಲು ಅನುವು ಮಾಡಿಕೊಡುವ ವಾತಾವರಣವನ್ನು ಸೃಷ್ಟಿಸಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

 

About The Author