ಕಾಂಗ್ರೆಸ್ ನಾಯಕನ ಗ್ಯಾರಂಟಿ ರದ್ದು ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ
Political News: ಕಾಂಗ್ರೆಸ್ ನಾಯಕ, ಮಾಗಡಿ ಶಾಸಕ ಬಾಲಕೃಷ್ಣ ಗ್ಯಾರಂಟಿ ವಾಪಸ್ ಪಡೆಯುವ ಮಾತನಾಡಿದ್ದು, ಈ ಬಗ್ಗೆ ಜೆಡಿಎಸ್ ನಾಯಕರು ಆಕ್ರೋಶ ಹೊರಹಾಕಿದ್ದು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದರು. ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರ್ ನೇತೃತ್ವದಲ್ಲಿ, ದೂರು ನೀಡಿದ್ದು, ಈ ಬಗ್ಗೆ ನಿಖಿಲ್ ಟ್ವೀಟ್ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಈಗಾಗಲೇ ಜಾರಿ ಮಾಡಿರುವ ಐದು ಗ್ಯಾರೆಂಟಿಗಳು ರದ್ದಾಗುತ್ತವೆ ಎಂದು ಚುನಾವಣೆಗೆ ಮೊದಲೇ ಜನತೆಗೆ ಬ್ಲ್ಯಾಕ್ ಮೇಲ್ ಮಾಡಿರುವ ಮಾಗಡಿ … Continue reading ಕಾಂಗ್ರೆಸ್ ನಾಯಕನ ಗ್ಯಾರಂಟಿ ರದ್ದು ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed