Tuesday, October 22, 2024

Latest Posts

ಪೊಲೀಸ್ ಠಾಣೆ ಮುಂದೆ ಅಗ್ನಿ ಅವಘಡ, ಸೀಸ್ ಆಗಿದ್ದ ವಾಹನಗಳು ಬೆಂಕಿಗಾಹುತಿ.

- Advertisement -

ಮಹದೇವಪುರ: ಬೆಂಗಳೂರು ಹೊರವಲಯ ಆವಲಹಳ್ಳಿ ಪೊಲೀಸ್ ಠಾಣೆ ಮುಂದೆ ನಿಂತಿದ್ದ ಬೈಕ್ ಗಳಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಪೊಲೀಸ್ ಠಾಣೆ ಹಿಂಬದಿಯ ಹೊಲಗಳಲ್ಲಿ ಕಾಣಿಸಿಕೊಂಡ ಬೆಂಕಿಯ ಕಿಡಿ ಪೊಲೀಸ್ ಆವರಣದಲ್ಲಿ ವಾಹನಕ್ಕೆ ಬಂದು ತಗುಲಿದ್ದು, ಈ ಅವಘಡ ಸಂಭವಿಸಿದೆ.

ನೂರಾರು ಬೈಕ್‌ಗಳು ಮತ್ತು ನಾಲ್ಕ ಚಕ್ರದ ವಾಹನಗಳು ಸುಟ್ಟು ಕರಕಲಾಗಿದ್ದು, ಇವೆಲ್ಲವೂ ಹಲವಾರು ಪ್ರಕರಣಗಳಲ್ಲಿ ಸೀಸ್ ಆಗಿದ್ದ ವಾಹನಗಳಾಗಿದೆ. ಈ ವಾಹನಗಳಿಗೆ ಬೆಂಕಿ ತಗುಲಿದ್ದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದ್ದಾರೆ.

‘ಕೈ ಅಭ್ಯರ್ಥಿ ಇನ್ನೂ 8 ತಿಂಗಳಲ್ಲಿ ಜೈಲಿಗೆ ಹೋಗ್ತಾರೆ.’

ಬಿಜೆಪಿ ಗೆದ್ದರೆ ಯಾರು ಸಿಎಂ ಆಗ್ತಾರೆ ಅನ್ನೋ ಪ್ರಶ್ನೆಗೆ ವಿಜಯೇಂದ್ರ ಹೇಳಿದ್ದು ಹೀಗೆ..

‘ನನಗಷ್ಟೇ ಬಿಜೆಪಿ ಟಿಕೇಟ್ ಸಿಕ್ಕಿದ್ದಕ್ಕೆ ಕಾರಣವೇನಂದ್ರೆ..’

- Advertisement -

Latest Posts

Don't Miss