Saturday, July 27, 2024

Latest Posts

ಬಡವರು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ

- Advertisement -

ಆತ್ಮೀಯರೇ,

ಬಡವರು, ಅನಾಥರು ಮತ್ತು ಆರ್ಥಿಕವಾಗಿ ಹಿಂದುಳಿದ 10ನೇ ತರಗತಿ ಮತ್ತು 2nd year ಪಿಯುಸಿ ಮುಗಿಸಿದ ಮಕ್ಕಳು ಇದ್ದಲ್ಲಿ, ಆರ್ ಪಿ ಸಿ ಲೇಔಟ್,ವಿಜಯನಗರ, ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಕಾಲೇಜಿನಲ್ಲಿ ಇಂಥ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು.

1st ಪಿ ಯು ಮತ್ತು 2nd ಪಿಯು ಹಾಗೂ 1st Year B.Com ಮತ್ತು 1st year BCA ಸೇರಿಕೊಳ್ಳುವ ಮಕ್ಕಳಿಗೆ ಉಚಿತ ಶಿಕ್ಷಣವನ್ನು ನೀಡುತ್ತಿದ್ದಾರೆ, ಪೋಷಕರು 5000/- ಕೊಟ್ಟು ಯೂನಿಫಾರ್ಮ್ ಮತ್ತು ಬ್ಲೇಸರ್ ಮಾತ್ರ ಕೊಂಡುಕೊಳ್ಳಬೇಕು.

ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಕೆಳಗಿರುವ ನಂಬರಿಗೆ ಕೂಡಲೇ ಸಂಪರ್ಕಿಸಿ.

Megharaj +91 6360-337713
Pavan +91 87469 60806
Kavya +91 6363-847556

ನಿರಂಜನ ಅವರ ಮಗಳು ಸತ್ತಿಲ್ಲ. ನಮ್ಮ‌ ಸಹೋದರಿ ತೀರಿ ಹೋಗಿದ್ದಾಳೆ: ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ

ಈ ದೇಶಕ್ಕೆ ಹಿಡಿದಿರುವ ಶನಿ ಅಂದರೆ ಅದು ಮೋದಿ: ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ..

ಮೋದಿಯವರು ಪ್ರಧಾನಿಯಾಗಿರಲು ನಾಲಾಯಕ್: ಪಿಎಂ ವಿರುದ್ಧ ನಾಲಿಗೆ ಹರಿಬಿಟ್ಟ ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss