ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ನೆಲಕ್ಕಪ್ಪಳಿಸಿದ ಬೃಹದಾಕಾರದ ಕಬ್ಬಿಣದ ಕಂಬ..
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಕೂದಲೆಳೆ ಅಂತರದಿಂದ ಜನ ಪಾರಾಗಿದ್ದು, ಬದುಕಿತು ಬಡಜೀವ ಎಂಬಂತೆ ಮನೆಗೆ ಹೋಗಿದ್ದಾರೆ. ರೇಲ್ವೆ ಇಲಾಖೆಯ ಆಲಸ್ಯವೋ ಅಥವಾ ನಿರ್ಲಕ್ಷ್ಯತನವೋ ಗೊತ್ತಿಲ್ಲ. ಕೂದಲೆಳೆ ಅಂತರದಲ್ಲಿ ಬಹುದೊಡ್ಡ ದುರಂತ ತಪ್ಪಿದೆ. ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಳಿ ಬೃಹದಾಕಾರದ ಕಬ್ಬಿಣದ ಕಂಬ ನೆಲಕ್ಕುರುಳಿದ್ದು, ಈ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯ ನೋಡಲು ಭಯಂಕರವಾಗಿದ್ದು, ನೋಡುವವರ ಎದೆ ಝಲ್ ಅನ್ನುವಂತೆ ಮಾಡತ್ತೆ. ಬ್ರಿಡ್ಜ್ ಬಳಿ ಬೃಹತ್ ವಾಹನಗಳ ಪ್ರವೇಶ ನಿರ್ಬಂಧಿಸುವ ದೃಷ್ಟಿಯಿಂದ … Continue reading ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ನೆಲಕ್ಕಪ್ಪಳಿಸಿದ ಬೃಹದಾಕಾರದ ಕಬ್ಬಿಣದ ಕಂಬ..
Copy and paste this URL into your WordPress site to embed
Copy and paste this code into your site to embed