ಹು-ಧಾ ಪಾಲಿಕೆ ಚುನಾವಣೆ: ಸಂತೋಷ್ ಲಾಡ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ
Hubballi News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ನಾಯಕರನ್ನು ದಾಂಡೇಲಿ ರೆಸಾರ್ಟ್ಗೆ ಕರೆದೊಯ್ಯಲಾಗಿದೆ. ಇಂದಿಗೆ ಮೂರನೇ ದಿನವಾಗಿದ್ದು, ಹು-ಧಾ ಮಹಾನಗರ ಪಾಲಿಕೆಯ ಸದಸ್ಯರ ರೆಸಾರ್ಟ್ ರಾಜಕೀಯ ಮುಂದುವರೆದಿದೆ. ಇನ್ನೊಂದೆಡೆ ಪಾಲಿಕೆ ಅಧಿಕಾರಕ್ಕೆ ಕೈ ನಾಯಕರು ತಂತ್ರ ನಡೆಸಿದ್ದು, ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಟೀಮ್ ರೆಡಿ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ರಣತಂತ್ರ ರೂಪಿಸಿ, ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ರಾಜ್ಯ ರಾಜಕಾರಣದಲ್ಲಿ … Continue reading ಹು-ಧಾ ಪಾಲಿಕೆ ಚುನಾವಣೆ: ಸಂತೋಷ್ ಲಾಡ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ
Copy and paste this URL into your WordPress site to embed
Copy and paste this code into your site to embed