Saturday, July 27, 2024

Latest Posts

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಭೆ

- Advertisement -

Political News: ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಭೆ ನಡೆಯಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್‌ ಗೌಡ, ಸಾಮಾಜಿಕ ಜಾಲತಾಣ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಪ್ರಶಾಂತ್‌ ಮಾಕನೂರು, ಸಹ ಸಂಚಾಲಕರಾದ ಶ್ರೀ ಪ್ರದೀಪ್‌ ಕಡಾಡಿ, ಶ್ರೀ ನರೇಂದ್ರ ಮೂರ್ತಿ, ರಾಜ್ಯ ಸಮಿತಿ ಸದಸ್ಯರು, ವಿವಿಧ ಜಿಲ್ಲೆಗಳ ಸಂಚಾಲಕರು, ಸಹಸಂಚಾಲಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಮೋದಿಯವರು ಪ್ರಧಾನಮಂತ್ರಿ ಆಗಲಿ ಎಂದು ಲಕ್ಷ್ಮೀನರಸಿಂಹ ಸ್ವಾಮಿಯಲ್ಲಿ ಕೇಳಿದ್ದೇನೆ: ಹೆಚ್.ಡಿ.ರೇವಣ್ಣ

ಹತ್ತು ವರ್ಷ ಮೋದಿ ಹೇಳಿದ ಸುಳ್ಳುಗಳಿವೆ. ಅದನ್ನು ಜನರಿಗೆ ತಿಳಿಸುತ್ತೇವೆ: ಸಚಿವ ಸಂತೋಷ್ ಲಾಡ್

ಇನ್ಮುಂದೆ ಈ ನಿರ್ದೇಶಕರನ್ನು ಭೇಟಿಯಾಗಬೇಕು ಅಂದ್ರೆ ಲಕ್ಷ ಲಕ್ಷ ಕೊಡಬೇಕಂತೆ..

- Advertisement -

Latest Posts

Don't Miss