ಧಾರವಾಡ ಕರ್ನಾಟಕ ವಿವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿ ಪರಾರಿಯಾದ ಕಿಡಿಗೇಡಿ

Dharwad News: ಧಾರವಾಡ: ಹುಬ್ಬಳ್ಳಿ ಧಾರವಾಡದಲ್ಲಿ ಒಂದೇ ತಿಂಗಳಲ್ಲಿ ಇಬ್ಬರು ಹೆಣ್ಣು ಮಕ್ಕಳ ಸಾವಾಗಿದ್ದು, ಹುಬ್ಬಳ್ಳಿ ಸೇಫ್ ಸಿಟಿ ಅಲ್ಲ ಅನ್ನೋದು ಪದೇ ಪದೇ ಸಾಬೀತಾಗುತ್ತಿದೆ. ಪ್ರೀತಿಗೆ ಒಪ್ಪದ ಕಾರಣ, ಯುವತಿಯರ ಮೇಲೆ ಹಲ್ಲೆ ಮಾಡಿದ್ದ ದುಷ್ಕರ್ಮಿಗಳು, ಚಾಕುವಿನಿಂದ ಚುಚ್ಚಿ ಕೊಂದಿದ್ದಾರೆ. ಪ್ರಕರಣ ದಾಖಲಾಗಿ, ಹಂತಕರ ವಿಚಾರಣೆಯೂ ನಡೆಯುತ್ತಿದೆ. ಆದರೂ ಕೂಡ ಈ ಸಿಟಿಯಲ್ಲಿ ಹಲ್ಲೆ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಯಾವುದೇ ನಿರ್ಜನ ಪ್ರದೇಶದಲ್ಲಿ ಅಲ್ಲದೇ, ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು, ಕಾಲೇಜು ಸಿಬ್ಬಂದಿಗಳ ಮಧ್ಯದಲ್ಲೇ ಹಲ್ಲೆ, ಕೊಲೆಗಳು ನಡೆಯುತ್ತಿದೆ. … Continue reading ಧಾರವಾಡ ಕರ್ನಾಟಕ ವಿವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿ ಪರಾರಿಯಾದ ಕಿಡಿಗೇಡಿ