ಬಾಲರಾಮನಿಗೆ 7 ಕೆಜಿ ತೂಕದ ಚಿನ್ನದ ರಾಮಾಯಣ ಪುಸ್ತಕ ಅರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

National News: ಅಯೋಧ್ಯಾ ರಾಮನಿಗೆ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು 7 ಕೆಜಿ ತೂಕದ ಚಿನ್ನದ ರಾಮಾಯಣ ಪುಸ್ತಕ ಅರ್ಪಿಸಿದ್ದಾರೆ. ಇದು ರಾಮಚರಿತ ಪುಸ್ತಕವಾಗಿದ್ದು 500 ಪುಟಗಳನ್ನು ಹೊಂದಿದೆ. 5 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧವಾದ ಈ ಪುಸ್ತಕದ ಪ್ರತೀ ಪುಟವೂ 24 ಕ್ಯಾರೆಟ್ ಚಿನ್ನದ ಲೇಪವನ್ನು ಒಳಗೊಂಡಿದೆ. ರಾಮಮಂದಿರ ನಿರ್ಮಾಣವಾದ ಬಳಿಕ ಮೊದಲ ರಾಮನವಮಿ ಬರುತ್ತಿದ್ದು, ಇದೇ ಸಂದರ್ಭದಲ್ಲಿ ನಿವೃತ್ತ ಅಧಿಕಾರಿ, ಲಕ್ಷ್ಮೀ ನಾರಾಯಣ್ ಅವರು, ಚಿನ್ನದ ರಾಮಚರಿತ ಮಾನಸ ಪುಸ್ತಕವನ್ನು ಅರ್ಪಿಸಿದ್ದಾರೆ. ಈ ಪುಸ್ತಕವನ್ನು ರಾಮನ ಗರ್ಭಗುಡಿಯಲ್ಲಿ … Continue reading ಬಾಲರಾಮನಿಗೆ 7 ಕೆಜಿ ತೂಕದ ಚಿನ್ನದ ರಾಮಾಯಣ ಪುಸ್ತಕ ಅರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ