ಹೊಂಚು ಹಾಕಿ ವೃದ್ಧೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಅಪಹರಿಸಿದ ಚೋರ
Hassan News: ಹಾಸನ : ಸಂಜೆ ತರಕಾರಿ ತರಲು ಹೋಗಿದ್ದ ವೃದ್ಧೆಯನ್ನು ಹಿಂಬಾಲಿಸಿದ ಯುವಕ, ಹೊಂಚು ಹಾಕಿ, ಆಕೆಯ ಚಿನ್ನದ ಸರವನ್ನು ಕದ್ದಿದ್ದಾನೆ. ಹಾಸನ ಜಿಲ್ಲೆ, ಅರಸೀಕೆರೆ ಪಟ್ಟಣದ, ರಾಷ್ಟ್ರೀಯ ಹೆದ್ದಾರಿ 206 ಟಿಎಚ್ ರಸ್ತೆಗೆ ಹೊಂದಿಕೊಂಡಿರುವ ಯೂನಿಯನ್ ಬ್ಯಾಂಕ್ ಪಕ್ಕದಲ್ಲಿ ಈ ಘಟನೆ ನಡೆದಿದೆ. ಸುಭದ್ರಮ್ಮ(74) ಎಂಬುವವರು ತಮ್ಮ ಚಿನ್ನದ ಸರವನ್ನು ಕಳೆದುಕೊಂಡವರಾಗಿದ್ದು, ಇವರು ಸಂಜೆ ವೇಳೆ ತರಕಾರಿ ತೆಗೆದುಕೊಂಡು ಮನೆಗೆ ಹೋಗುತ್ತಿದ್ದರು. ಈ ವೇಳೆ ಎರಡೂ ಕೈಯಲ್ಲಿ ತರಕಾರಿ ಚೀಲಗಳಿದ್ದವು. ಇದನ್ನು ಗಮನಿಸಿದ್ದ ಕಳ್ಳ, … Continue reading ಹೊಂಚು ಹಾಕಿ ವೃದ್ಧೆಯ ಕೊರಳಿನಲ್ಲಿದ್ದ ಚಿನ್ನದ ಸರವನ್ನು ಅಪಹರಿಸಿದ ಚೋರ
Copy and paste this URL into your WordPress site to embed
Copy and paste this code into your site to embed