ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.21 ರಂದು ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪಾದಯಾತ್ರೆ
Hubballi news: ಹುಬ್ಬಳ್ಳಿ: ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಬರುವ ಅ.21 ರಂದು ಹುಬ್ಬಳ್ಳಿಯಿಂದ ಧರವಾದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಸಂಘದ ಮಹಾಪ್ರಧಾನ ಕಾರ್ಯದರ್ಶಿ ಶ್ರೀಶೈಲ ಗಡದಿನ್ನಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅನುದಾನರಹಿತ ಶಾಲಾ ಕಾಲೇಜು ನೌಕರರ ಕನಿಷ್ಠ ಮೂಲ ವೇತನ ಮತ್ತು ಸೇವಭದ್ರತೆ ಹಾಗೂ ಇತರೆ 11 ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹುಬ್ಬಳ್ಳಿಯಿಂದ ಧಾರವಾಡ ವರೆಗೆ ಪಾದಯಾತ್ರೆ. ಮೂಲಕ ಅ.21 ರಂದು ಹುಬ್ಬಳ್ಳಿ ಚೆನ್ನಮ್ಮ ವೃತ್ತದಿಂದ … Continue reading ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.21 ರಂದು ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪಾದಯಾತ್ರೆ
Copy and paste this URL into your WordPress site to embed
Copy and paste this code into your site to embed