AAP :ಎಎಪಿ ಕರ್ನಾಟಕ ಘಟಕಗಳ ಪದಾಧಿಕಾರಿಗಳ ನೇಮಕ
ಬೆಂಗಳೂರು: ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯದ ಘಟಕಗಳ ನೂತನ ಪದಾಧಿಕಾರಿಗಳನ್ನು ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. ಕಾನೂನು ಘಟಕದ ಅಧ್ಯಕ್ಷರಾಗಿ ಕೆ.ದಿವಾಕರ, ಮಹಿಳಾ ಘಟಕದ ಅಧ್ಯಕ್ಷರಾಗಿ ಕುಶಾಲ ಸ್ವಾಮಿ, ಎಸ್ಸಿ ಮತ್ತು ಎಸ್ಟಿ ಘಟಕದ ಅಧ್ಯಕ್ಷರಾಗಿ ಪುರುಷೋತ್ತಮ, ಕಲಾ ಹಾಗೂ ಸಂಸ್ಕೃತಿ ಘಟಕದ ಅಧ್ಯಕ್ಷರಾಗಿ ಸುಷ್ಮಾ ವೀರ, ಯುವ ಘಟಕ ಸಂಚಾಲಕರಾಗಿ ಮುಕುಂದ್ ಗೌಡ, ನೀತಿ ಮತ್ತು ಸಂಶೋಧನಾ ಘಟಕದ ಅಧ್ಯಕ್ಷರಾಗಿ ಡಾ.ವಿಶ್ವನಾಥ ಬಿ.ಎಲ್. ಹಾಗೂ ಉದ್ಯಮಿಗಳ ಘಟಕದ ಅಧ್ಯಕ್ಷರಾಗಿ … Continue reading AAP :ಎಎಪಿ ಕರ್ನಾಟಕ ಘಟಕಗಳ ಪದಾಧಿಕಾರಿಗಳ ನೇಮಕ
Copy and paste this URL into your WordPress site to embed
Copy and paste this code into your site to embed