AAP: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕು ಹೊರತು ಕೇಂದ್ರಕ್ಕಲ್ಲ: ಮುಖ್ಯಮಂತ್ರಿ ಚಂದ್ರು
ಮಂಡ್ಯ: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕೇ ಹೊರತು ಕೇಂದ್ರ ಸರ್ಕಾರಕ್ಕಲ್ಲ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಶನಿವಾರ ವಾಗ್ದಾಳಿ ನಡೆಸಿದರು. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಾಗೂ ಎಎಪಿ ಮಂಡ್ಯದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಎಎಪಿ ಮುಖಂಡರು ಸೇರಿದಂತೆ ಎಎಪಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಾಲಾ ಸ್ವಾಮಿ, ರಾಜ್ಯ ಸಾಮಾಜಿಕ ಜಾಲತಾಣ … Continue reading AAP: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕು ಹೊರತು ಕೇಂದ್ರಕ್ಕಲ್ಲ: ಮುಖ್ಯಮಂತ್ರಿ ಚಂದ್ರು
Copy and paste this URL into your WordPress site to embed
Copy and paste this code into your site to embed