AAP:ರಾಜ್ಯದಲ್ಲಿ ಸ್ಥಳೀಯ ಚುನಾವಣೆಗಳಲ್ಲಿ ಸ್ವಂತ ಬಲದಲ್ಲಿ ಸ್ಪರ್ಧಿಸುತ್ತೇವೆ: ಮುಖ್ಯಮಂತ್ರಿ ಚಂದ್ರು
ದಾವಣಗೆರೆ: ಬಿಜೆಪಿ ತಾನು ಅಧಿಕಾರದಲ್ಲಿ ಇಲ್ಲದ ರಾಜ್ಯಗಳ ಹಕ್ಕುಗಳನ್ನು ಹತ್ತಿಕ್ಕುವ, ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಡಿ, ರಾ, ಸೇರಿದಂತೆ ಹಲವು ಸಂಸ್ಥೆಗಳನ್ನು ಬಳಸಿಕೊಂಡು ಭಯ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆರೋಪಿಸಿದರು. ದಾವಣಗೆರೆಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಸರಿಯಾದ ಚಿಂತನೆ ಮಾಡದೆ ಉಚಿತ ಭಾಗ್ಯಗಳ ಯೋಜನೆಗಳನ್ನು ಜಾರಿ ಮಾಡಿದೆ. ಇದಕ್ಕಾಗಿ 80 ಸಾವಿರ ಕೋಟಿ ರೂಪಾಯಿಗಳನ್ನು ಸಾಲ ಮಾಡಲಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿದೆ … Continue reading AAP:ರಾಜ್ಯದಲ್ಲಿ ಸ್ಥಳೀಯ ಚುನಾವಣೆಗಳಲ್ಲಿ ಸ್ವಂತ ಬಲದಲ್ಲಿ ಸ್ಪರ್ಧಿಸುತ್ತೇವೆ: ಮುಖ್ಯಮಂತ್ರಿ ಚಂದ್ರು
Copy and paste this URL into your WordPress site to embed
Copy and paste this code into your site to embed