ಈ ಬಜೆಟ್ ಬೊಮ್ಮಾಯಿ ಚುನಾವಣಾ ಗಿಮಿಕ್ : ಪೃಥ್ವಿ ರೆಡ್ಡಿ | Karnataka tv

karnataka tv : ಸಿಎಂ ಬಸವರಾಜ ಬೊಮ್ಮಾಯಿಯವರು ಚುನಾವಣಾ ಗಿಮಿಕ್‌ಗಾಗಿ ಬಂಡಲ್‌ ಬಜೆಟ್‌ ಮಂಡಿಸಿದ್ದು, ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಪ್ರತಿಭಟನೆ ನಡೆಸುತ್ತಿರುವ ಜನರನ್ನು ಬಜೆಟ್‌ ತಯಾರಿಗೂ ಮುನ್ನ ಭೇಟಿಯಾಗಿದ್ದರೆ ವಾಸ್ತವಕ್ಕೆ ಹತ್ತಿರವಿರುವ ಬಜೆಟ್‌ ಮಂಡಿಸಬಹುದಿತ್ತು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. 2023-24ನೇ ಸಾಲಿನ ರಾಜ್ಯ ಬಜೆಟ್‌ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪೃಥ್ವಿ ರೆಡ್ಡಿ, “ಬಿಜೆಪಿಯ ಚುನಾವಣಾ ಖರ್ಚಿಗಾಗಿ ವ್ಯವಸ್ಥೆ ಮಾಡಿಕೊಳ್ಳಲು ಸಿಎಂ ಬೊಮ್ಮಾಯಿಯವರು ಬಜೆಟ್‌ ಮಂಡಿಸಿದ್ದಾರೆ. ರೈತರಿಗೆ 3ರಿಂದ 5 ಲಕ್ಷದ … Continue reading ಈ ಬಜೆಟ್ ಬೊಮ್ಮಾಯಿ ಚುನಾವಣಾ ಗಿಮಿಕ್ : ಪೃಥ್ವಿ ರೆಡ್ಡಿ | Karnataka tv