Facebook Instagram Twitter Youtube
  • Home
  • ರಾಜಕೀಯ
  • ಜಿಲ್ಲಾ ಸುದ್ದಿಗಳು
  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ಸಿನಿಮಾ
    • ಬ್ಯೂಟಿ ಟಿಪ್ಸ್
  • ಕ್ರೀಡೆ
  • ಆಧ್ಯಾತ್ಮ
  • ತಂತ್ರಜ್ಞಾನ
  • ವೆಬ್ ಸ್ಟೋರಿ
Search
Sign in
Welcome! Log into your account
Forgot your password? Get help
Privacy Policy
Password recovery
Recover your password
A password will be e-mailed to you.
Karnataka TVKarnataka Tv
Sign in / Join
Tuesday, January 20, 2026
Sign in / Join
Facebook
Instagram
Twitter
Youtube
Karnataka TVKarnataka Tv
  • Home
  • ರಾಜಕೀಯ
  • ಜಿಲ್ಲಾ ಸುದ್ದಿಗಳು
  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ಸಿನಿಮಾ
    • ಬ್ಯೂಟಿ ಟಿಪ್ಸ್
  • ಕ್ರೀಡೆ
  • ಆಧ್ಯಾತ್ಮ
  • ತಂತ್ರಜ್ಞಾನ
  • ವೆಬ್ ಸ್ಟೋರಿ
type here...
  • Best MLA
    • old ಮೈಸೂರು
Home ರಾಜ್ಯ ಖಾತೆ ಹಂಚಿಕೆ ಮಾಡುವುದು ಸಿಎಂ ಗೆ ಬಿಟ್ಟ ವಿಚಾರ ; ಸಚಿವ ಸೋಮಣ್ಣ
  • ರಾಜ್ಯ

ಖಾತೆ ಹಂಚಿಕೆ ಮಾಡುವುದು ಸಿಎಂ ಗೆ ಬಿಟ್ಟ ವಿಚಾರ ; ಸಚಿವ ಸೋಮಣ್ಣ

August 9, 2021
WhatsApp
Twitter
Facebook
Linkedin
Telegram

    www.karnatakatv.net : ರಾಯಚೂರು: ಸಿಎಂ ನೀಡಿದ ಖಾತೆ ಬಗ್ಗೆ ಅಸಮಾಧಾನವಿಲ್ಲ. ಯಾವುದೇ ಖಾತೆ ಕೊಟ್ಟರೂ ನಾನು ನನ್ನ ಸ್ಟೈಲ್ ನಲ್ಲೇ ಕೆಲಸ ಮಾಡ್ತೀನಿ ಎಂದ ಸಚಿವ ಸೋಮಣ್ಣ. ರಾಯಚೂರಿನಲ್ಲಿ ಘನತ್ಯಾಜ್ಯ ಸಾಗಣೆ ವಾಹನಗಳ ಲೋಕಾರ್ಪಣೆ ನಂತರ ಹೇಳಿಕೆ ನೀಡಿದ್ದಾರೆ . ಖಾತೆ ಹಂಚಿಕೆ ಮಾಡುವುದು ಸಿಎಂ ಗೆ ಬಿಟ್ಟ ವಿಚಾರ.. ಸಿಎಂ ಅನುಭವಿಗಳಿದ್ದಾರೆ.. ಅವರು ಖಾತೆ ನೀಡುವ ವೇಳೆಯೇ ಆಲೋಚಿಸಿರುತ್ತಾರೆ.. ಮೊದಲ ಬಾರಿಗೆ ಸಚಿವನಾಗಿದ್ದಾಗ ಬಂದೀಖಾನೆ ಖಾತೆ, ನಂತರ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡಲಾಗಿತ್ತು. ಅನೇಕ ಖಾತೆಗಳನ್ನು ನಿಭಾಯಿಸಿದ ಅನುಭವ ನನಗಿದೆ ಎಂದ ಸಚಿವ ಸೋಮಣ್ಣ ಅವರು ಹೇಳಿದರು.

    ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡದೇ ವಾಪಸಾ ಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಬೆಂಗಳೂರಿನಿಂದ ಕರೆ ಬಂದಿದೆ. ತುರ್ತಾಗಿ ತೆರಳಬೇಕಿದೆ. ಹೀಗಾಗಿ ಹೋಗುತ್ತಿರುವೆ. ಆ.೧೬ ರಿಂದ ನಾಲ್ಕು ದಿನ ಜಿಲ್ಲೆಯಲ್ಲೇ ಇರುವೆ. ಆಡಳಿತದಲ್ಲಿ ಅವ್ಯವಸ್ಥೆ ಸಾಕಷ್ಟಿದೆ. ಆಡಳಿತ ಸುಧಾರಣೆ ಮಾಡದೇ ಎಲ್ಲಿಗೇ ಭೇಟಿ ನೀಡಿದರೂ ವ್ಯರ್ಥ. ಅಧಿಕಾರಿಗಳಲ್ಲಿ ಯಾವುದಕ್ಕೂ ಸಮರ್ಪಕ ಮಾಹಿತಿಯಿಲ್ಲ ಎಂದು ಸಿಡಿಮಿಡಿಗೊಂಡ ಸಚಿವ ಸೋಮಣ್ಣ, ಎಲ್ಲ ಅಧಿಕಾರಿಗಳು ನನ್ನ ಸ್ಟೈಲ್ ಗೆ ಸೆಟ್ ಆಗಬೇಕಷ್ಟೇ ಎಂದು ತಾಕೀತು ಮಾಡಿದರು.

    About The Author

    Karnataka Tv

    See author's posts

    • TAGS
    • account sharing is think of cm
    • karnataka tv
    • minister somanna
    Share
    WhatsApp
    Twitter
    Facebook
    Linkedin
    Telegram
      Previous articleಪುಷ್ಯಾರ್ಕ ಯೋಗದ ನಿಮಿತ್ತ ಮಂತ್ರಾಲಯದಲ್ಲಿ ವಿಶೇಷ ಪೂಜೆ
      Next articleಗ್ರಾಮದಲ್ಲಿ ಉಪಟಳ ಕೊಡುತ್ತಿದ್ದ ಕೋತಿಗಳನ್ನು ಆಹಾರ ನೀಡದೆ ಕೂಡಿ ಹಾಕಲಾಗಿತ್ತು
      Karnataka Tv

      RELATED ARTICLESMORE FROM AUTHOR

      Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

      Tumakuru News: ಪ್ರಸಿದ್ಧ ಶ್ರೀ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿಯ ರಾಸುಗಳ ಜಾತ್ರೆ ಆರಂಭ

      ದಿಲ್ಲಿಯಲ್ಲೇ ಉಳಿದ DK ಸೈಲೆಂಟ್ ಸ್ಟ್ರಾಟಜಿ ಏನು?

      Stay connected

      Facebook
      Instagram
      Twitter
      Youtube

      © 2026 Karnataka TV - All Rights Reserved | Powered by Kalahamsa Infotech Pvt. ltd.