ಬಾಡಿಗೆ ಪಡೆದ ಟ್ರ್ಯಾಕ್ಟರ್ಗಳನ್ನು ಒತ್ತೆ ಇಟ್ಟು ವಂಚಿಸಿದ ಆರೋಪಿ ನಂದೀಶ್ ಬಂಧನ
Mysuru News: ಮೈಸೂರು: ರೈತರಿಂದ ಟ್ರ್ಯಾಕ್ಟರ್ಗಳನ್ನು ಬಾಡಿಗೆ ಪಡೆದುಕೊಂಡು, ಅವುಗಳನ್ನು ಖಾಸಗಿ ವ್ಯಕ್ತಿಗಳಿಗೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದ ವ್ಯಕ್ತಿಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿಚಾರಣೆಯಿಂದ ಈ ತರಹದ ಪ್ರಕರಣ ಬೆಳಕಿಗೆ ಬಂದಿದೆ. ಹುಣಸೂರು ತಾಲೂಕಿನ ಹನಗೂಡು ಹೊಬಳಿಯ ಗಾಣನಕಟ್ಟೆ ನಂದೀಶ್ ರೈತರಿಂದ ಬಾಡಿಗೆಯ ನೆಪದಲ್ಲಿ ಟ್ರ್ಯಾಕ್ಟರ್ಗಳನ್ನು ಪಡೆದು ಬಳಿಕ ಖಾಸಗಿ ವ್ಯಕ್ತಿಗಳಿಗೆ ಹೆಚ್ಚಿನ ಹಣಕ್ಕೆ ಗಿರವಿ ಇಟ್ಟು ಪರಾರಿಯಾಗುತ್ತಿದ್ದನು. ಫೈನಾನ್ಸ್ ಕಂಪನಿಯವರು ಮನೆಗೆ ಬಂದಾಗ ಮೋಸದ ವಿಷಯ ಬಯಲು: ಹೀಗೆ ಹಲವು ರೈತರ … Continue reading ಬಾಡಿಗೆ ಪಡೆದ ಟ್ರ್ಯಾಕ್ಟರ್ಗಳನ್ನು ಒತ್ತೆ ಇಟ್ಟು ವಂಚಿಸಿದ ಆರೋಪಿ ನಂದೀಶ್ ಬಂಧನ
Copy and paste this URL into your WordPress site to embed
Copy and paste this code into your site to embed