ನಟ ಜಗ್ಗೇಶ್ ಕ್ಷಮೆ ಕೇಳದಿದ್ದಲ್ಲಿ ಮನೆಗೆ ಮುತ್ತಿಗೆ: ವರ್ತೂರು ಸಂತೋಷ್ ಪರ ಅಭಿಮಾನಿಗಳು

Movie News: ವರ್ತೂರು ಸಂತೋಷ್ ಹುಲಿ ಉಗುರು ಧರಿಸಿ, ಬಿಗ್‌ಬಾಸ್‌ ಮನೆಗೆ ಹೋಗಿದ್ದು, ಅಲ್ಲಿ ಅವರಿಗೆ ಬಂಧಿಸಲಾಗಿತ್ತು. ಎರಡು ದಿನಗಳ ಬಳಿಕ, ಸಂತೋಷ್ ಹೊರಬಂದು, ಮತ್ತೆ ಬಿಗ್‌ಬಾಸ್ ಮನೆ ಸೇರಿದ್ದರು. ಆದರೆ ಕೆಲ ದಿನಗಳ ಹಿಂದೆ ನಟ ಜಗ್ಗೇಶ್ ಕಾರ್ಯಕ್ರಮವೊಂದರಲ್ಲಿ, ತಾವು ಹುಲಿ ಉಗುರಿನ ಪೆಂಡೆಂಟ್ ಧರಿಸಿದಾಗ, ಅರಣ್ಣ ಇಲಾಖೆಯವರು ಬಂದು, ಅದನ್ನು ವಶಪಡಿಸಿಕೊಂಡು ಹೋಗಿದ್ದರು ಎಂದು ಆಕ್ರೋಶ ಹೊರಹಾಕಿದ್ದರು. ಅಲ್ಲದೇ, ಯಾವನೋ ಕಿತ್ ಹೋದ್ ನನ್ನ ಮಗ, ನಿಜವಾದ ಹುಲಿ ಉಗುರು ಧರಿಸಿ, ಟಿವಿಗೆ ಹೋಗಿ, … Continue reading ನಟ ಜಗ್ಗೇಶ್ ಕ್ಷಮೆ ಕೇಳದಿದ್ದಲ್ಲಿ ಮನೆಗೆ ಮುತ್ತಿಗೆ: ವರ್ತೂರು ಸಂತೋಷ್ ಪರ ಅಭಿಮಾನಿಗಳು