ನಟ ಪೃಥ್ವಿರಾಜ್ ಸುಕುಮಾರನ್ ಗೆ ಕೇರಳ ಹೈಕೋರ್ಟ್ ರಿಲೀಫ್
ತಮ್ಮ ಮೇಲೆ ಎಫ್ಐಆರ್ ಹಾಕಿರುವುದನ್ನು ಪ್ರಶ್ನಿಸಿ ಪೃಥ್ವಿರಾಜ್ ಸುಕುಮಾರನ್ ಅವರು ಕೇರಳ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆದಿದ್ದು ಗುರುವಾರ ತೀರ್ಪು ಪ್ರಕಟ ಆಗಿದೆ. ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ’ ಸಿನಿಮಾಗೆ ಸಿಕ್ಕಂತಹ ಜನಸ್ಪಂದನೆ ತುಂಬ ದೊಡ್ಡದು. ಬಾಕ್ಸ್ ಆಫೀಸ್ನಲ್ಲಿ ಈ ಚಿತ್ರ ಅನೇಕ ದಾಖಲೆಗಳನ್ನು ಬರೆಯಿತು. ಅದರ ಜೊತೆಗೆ ಒಂದಷ್ಟು ವಿವಾದಗಳು ಕೂಡ ಸುತ್ತಿಕೊಂಡವು. ಅತಿ ದೊಡ್ಡ ವಿವಾದ ಎದುರಾಗಿದ್ದು ‘ವರಾಹ ರೂಪಂ..’ ಹಾಡಿನ ಕಾರಣದಿಂದ. ಅಜನೀಶ್ ಲೋಕನಾಥ್ ಸಂಗೀತ ನೀಡಿದ ಈ ಹಾಡಿನ … Continue reading ನಟ ಪೃಥ್ವಿರಾಜ್ ಸುಕುಮಾರನ್ ಗೆ ಕೇರಳ ಹೈಕೋರ್ಟ್ ರಿಲೀಫ್
Copy and paste this URL into your WordPress site to embed
Copy and paste this code into your site to embed