Sunday, September 8, 2024

Latest Posts

ಅಯೋಧ್ಯೆ ಹನುಮನ ಮಂದಿರದ ಅಂಗಳ ಗುಡಿಸಿದ ನಟಿ ಕಂಗನಾ

- Advertisement -

Movie News: ಅಯೋಧ್ಯೆಯಲ್ಲಿ ನಡೆಯಲಿರುವ ರಾಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು, ಈಗಾಗಲೇ ಹಲವು ಗಣ್ಯರು, ರಾಮನೂರಿಗೆ ತೆರಳಿಯಾಗಿದೆ. ಅದರಲ್ಲಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಕೂಡ ಒಬ್ಬರು.

ಸದ್ಯ ಕಂಗನಾ ಅಯೋಧ್ಯೆಯ ಹನುಮನ ಮಂದಿರವನ್ನು ಸವ್ಚಛಗೊಳಿಸಿ ಸುದ್ದಿಯಾಗಿದ್ದಾರೆ. ಪ್ರಧಾನಿ ಮೋದಿಯವರು ವೃತ ಹಿಡಿಯುವ ಮುನ್ನ ನಾಸಿಕ್‌ನ ಕಾಲಾರಾಮ್ ದೇವಸ್ಥಾನವನ್ನು ಕ್ಲೀನ್ ಮಾಡಿದ್ದರು. ಅಲ್ಲದೇ, ನಮ್ಮ ಸುತ್ತಮುತ್ತಲಿರುವ ದೇವಸ್ಥಾನವನ್ನು ನೀವು ಸ್ವಚ್ಛಗೊಳಿಸಬೇಕು ಎಂದು ಕರೆ ನೀಡಿದ್ದರು. ಅದರಂತೆ, ಹಲವು ರಾಜಕೀಯ ವ್ಯಕ್ತಿಗಳು, ಸಿನಿತಾರೆಯರು ತಮ್ಮ ಮನೆಯ ಬಳಿಯ ದೇವಸ್ಥಾನವನ್ನು ಶುಚಿಗೊಳಿಸಿದ್ದಾರೆ.

ಅದರಂತೆ ಈಗಾಗಲೇ ಅಯೋಧ್ಯೆಗೆ ಬಂದಿಳಿದಿರುವ ಕಂಗನಾ, ಹನುಮನ ದೇವಸ್ಥಾನದಲ್ಲಿ ಕಸ ಗುಡಿಸಿ, ದೇವಸ್ಥಾನದ ಅಂಗಳ ಕ್ಲೀನ್ ಮಾಡಿದ್ದಾರೆ. ಮರುನ್ ಕಲರ್ ಸೀರೆ, ೊದಡ್ಡ ಕೆಂಪು ಬೊಟ್ಟಿನಲ್ಲಿ ಕಂಗೊಳಿಸುತ್ತಿರುವ ಕಂಗನಾ, ಅಲ್ಲಿನ ಸ್ವಾಮೀಜಿಗಳನ್ನು ಭೇಟಿಯಾಗಿ, ಆಶೀರ್ವಾದ ಪಡೆದಿದ್ದಾರೆ.

ಅಲ್ಲದೇ ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಬರೆದುಕೊಂಡಿರುವ ಕಂಗನಾ, ಇದು ನಮ್ಮ ಪೂರ್ವ ಜನ್ಮದ ಪುಣ್ಯ, ರಾಮಮಂದಿರ ಉದ್ಘಾಟನೆಯಾಗುತ್ತಿರುವುದು, ಭಾರತೀಯರಿಗೆ ಅದೃಷ್ಟದ ದಿನ ಎಂದಿದ್ದಾರೆ.

ಅಯೋಧ್ಯೆಯಲ್ಲಿ ಮನೆ ಕಟ್ಟಲು ಮುಂದಾಗಿದ್ದಾರೆ ನಟ ಅಮಿತಾಬ್ ಬಚ್ಚನ್

ಚೆನ್ನೈನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ

ಅನ್ನಪೂರ್ಣಿ ಸಿನಿಮಾದಲ್ಲಿ ರಾಮನ ಡೈಲಾಗ್ ಬಗ್ಗೆ ಹೇಳಿಕೆ ನೀಡಿದ ನಟಿ ನಯನತಾರಾ

- Advertisement -

Latest Posts

Don't Miss