‘ಕಾಂಗ್ರೆಸ್ ಮೊದಲು ಅಧಿಕಾರಕ್ಕೆ ಬರಲಿ, ಆಮೇಲೆ ನಿಷೇಧದ ಬಗ್ಗೆ ಮಾತನಾಡಲಿ ‘

ಹಾಸನ: ಹಾಸನದ ಸಕಲೇಶಪುರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಪರವಾಗಿ ನಟಿ ಮಾಳವಿಕ ಅವಿನಾಶ್ ಬಿರುಸಿನ ಪ್ರಚಾರ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಮಾಳವಿಕಾ, ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬಂದರೆ, ಭಜರಂಗ ದಳ ಬ್ಯಾನ್ ಮಾಡುತ್ತೇವೆ ಎಂದು ಹೇಳಿದ್ದರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.  ಕಾಂಗ್ರೆಸ್ ಪಕ್ಷದಲ್ಲಿ ಓಲೈಕೆ ರಾಜಕಾರಣದ ಸಂಸ್ಕೃತಿ ಇದೆ. ಇದನ್ನು ಸತತವಾಗಿ ಮಾಡುತ್ತಾ ಬಂದಿದ್ದಾರೆ. ಪಿ ಎಫ್ ಐ ಸಂಘಟನೆ ನಮ್ಮ ಹಾಗೂ ನೆರೆ ರಾಜ್ಯಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದೆ. ದೇಶವಿರೋಧಿ ಚಟುವಟಿಕೆಗಳನ್ನು ಮಾಡುತ್ತಿದೆ ಬಿಜೆಪಿಯ … Continue reading ‘ಕಾಂಗ್ರೆಸ್ ಮೊದಲು ಅಧಿಕಾರಕ್ಕೆ ಬರಲಿ, ಆಮೇಲೆ ನಿಷೇಧದ ಬಗ್ಗೆ ಮಾತನಾಡಲಿ ‘