ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ವಾರ್ನಿಂಗ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ಸಂಚಾರಿ ವಿಭಾಗದ ಎಡಿಜಿಪಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಸಂಚಾರಿ ನಿಯಮ ಉಲ್ಲಂಘನೆ ದಂಡ ಬಾಕಿ ಉಳಿಸಿಕೊಂಡ್ರೆ ಪೊಲೀಸರೇ ನಿಮ್ಮ ಮನೆಗೆ ಬರ್ತಾರೆ. 15 ದಿನದಲ್ಲೆ ದಂಡ ಕಟ್ಟಬೇಕು, ಐದಕ್ಕಿಂತ ಹೆಚ್ಚು ಪ್ರಕರಣ ಬಾಕಿ ಉಳಿಸಿಕೊಂಡರು ಕಷ್ಟ. ಟ್ರಾಫಿಕ್ ನಿಯಮಗಳ ಬಗ್ಗೆ ಅಪಪ್ರಚಾರ ಮಾಡಿದವರ ಮೇಲೂ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಲಾ& ಆರ್ಡರ್ ಠಾಣೆಯಲ್ಲಿ ಪಿಎಸ್ ಐ … Continue reading ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ವಾರ್ನಿಂಗ್