ಕರ್ನಾಟಕದಲ್ಲಿ 18 ರಿಂದ 20 ಸೀಟ್ ಕಾಂಗ್ರೆಸ್ ಗೆಲ್ಲೋದು ಗೊತ್ತಾದ ಮೇಲೆ ಇಂತಹ ಸುಳ್ಳು ಹೇಳ್ತಾ ಹೋಗ್ತಿದ್ದಾರೆ: ಕೋನರೆಡ್ಡಿ

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ನವಲಗುಂದ ಶಾಸಕ ಕೋನರೆಡ್ಡಿ,  ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಿದ್ದ ಸುಮಾರು 18 ಸಾವಿರ ಕೋಟಿಯನ್ನು ಬಿಡುಗಡೆ ಮಾಡಿರಲಿಲ್ಲ. ಮುಖ್ಯಮಂತ್ರಿ ಸಂಪುಟದಲ್ಲಿ ನಿರ್ಧಾರ ಮಾಡಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಎರಡು ವಾರದಲ್ಲಿ ದುಡ್ಡು ಬಿಡುಗಡೆಗೆ ಕೋರ್ಟ್ ಆದೇಶ ಕೊಟ್ಟಿದೆ. ಬರಗಾಲ ಪರಿಹಾರ ಕೊಡೋಕೆ ಯಾವುದೇ ತಪ್ಪಿಲ್ಲ, ಕೂಡಲೇ ಬಿಡುಗಡೆ ಮಾಡಲು ಚುನಾವಣಾ ಆಯೋಗ ಕೂಡಾ ತಿಳಿಸಿದೆ. ಅಮಿತ್ ಶಾ ಅವರು ಇಷ್ಟಾದ್ರೂ ಸುಳ್ಳು ಹೇಳಬೇಕು ಅಂತಾ ಮಾಡಿದ್ದಾರೋ ‌ಏನೋ … Continue reading ಕರ್ನಾಟಕದಲ್ಲಿ 18 ರಿಂದ 20 ಸೀಟ್ ಕಾಂಗ್ರೆಸ್ ಗೆಲ್ಲೋದು ಗೊತ್ತಾದ ಮೇಲೆ ಇಂತಹ ಸುಳ್ಳು ಹೇಳ್ತಾ ಹೋಗ್ತಿದ್ದಾರೆ: ಕೋನರೆಡ್ಡಿ