Sunday, September 8, 2024

Latest Posts

Ajith Pawar : ಎನ್ ಸಿ ಪಿ ಶಾಸಕ ಅನರ್ಹಕ್ಕೆ ಅಜಿತ್ ಪವಾರ್ ಅರ್ಜಿ

- Advertisement -

National News : ಎನ್​​ಸಿಪಿ ಎರಡು ಬಣಗಳಾಗಿ ವಿಭಜನೆಯಾದ ಬಳಿಕ ಒಬ್ಬರ ಮೇಲೆ ಒಬ್ಬರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಶರದ್ ಪವಾರ್ ಬಣದ ಎನ್​​ಸಿಪಿ ಶಾಸಕರನ್ನು ಅನರ್ಹ ಮಾಡಲು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್​ಗೆ ಅಜಿತ್ ಪವಾರ್ ಬಣ ಅರ್ಜಿ ಸಲ್ಲಿಸಿದೆ.

ಈ ಹಿಂದೆ ಶರದ್ ಪವಾರ್ ಬಣ, ಅಜಿತ್ ಪವಾರ್ ಬಣದ ಶಾಸಕರನ್ನು ಅನರ್ಹ ಮಾಡಬೇಕು ಎಂದು ಸ್ಪೀಕರ್​​ಗೆ ಮನವಿ ಸಲ್ಲಿಸಿದ್ದರು. ಇದೀಗ ಅಜಿತ್ ಪವಾರ್ ಬಣವು ಕೂಡ ಅದೇ ನಡೆ ಅನುಸರಿಸಿದೆ. ಎರಡು ದಿನದ ಹಿಂದಷ್ಟೇ ಎರಡೂ ಬಣಗಳು ಹಿರಿಯರ ನಾಯಕರು, ಪಕ್ಷದಲ್ಲಿ ಯಾವುದೇ ಒಡಕು ಇಲ್ಲ ಎಂದು ಹೇಳಿದ್ರು.

ಇದ್ರ ಮಧ್ಯೆ ಶರದ್​​ ಪವಾರ್​ ಬಣ ನಮ್ಮನ್ನು ಕೇಳದೇ ಎನ್​​ಸಿಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ ಮಾಡಿದೆ ಎಂದು ಚುನಾವಣಾ ಆಯೋಗಕ್ಕೆ ಶರದ್​​ ಪವಾರ್​ ಬಣದ ವಿರುದ್ಧ ಅಜಿತ್ ಪವಾರ್ ದೂರು ನೀಡಿದ್ದರು. ಈ ಬಗ್ಗೆ ಶರದ್​​ ಪವಾರ್​ ಬಣದ ನಾಯಕರನ್ನು ಅಕ್ಟೋಬರ್ 6 ರಂದು ವೈಯಕ್ತಿಕ ವಿಚಾರಣೆ ಬರುವಂತೆ ಚುನಾವಣಾ ಆಯೋಗವು ತಿಳಿಸಿದೆ.

ಇಲ್ಲಿದೆ ಕಂಪ್ಲೀಟ್ ವೀಡಿಯೋ………………

Supreme Coart : ಉದಯನಿಧೀಗೆ ನೋಟೀಸ್ ನೀಡಿದ ಸುಪ್ರೀಂಕೋರ್ಟ್​

Bjp Meeting : ದೆಹಲಿಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮೀಟಿಂಗ್

Rahul gandhi: ಬೇಡಿಕೆ ಇಟ್ಟ ಒಂದೇ ತಿಂಗಳಲ್ಲಿ ಭೇಟಿಯಾದ ರಾಹುಲ್ ಗಾಂಧಿ..!

- Advertisement -

Latest Posts

Don't Miss