Ajith Pawar : ಎನ್ ಸಿ ಪಿ ಶಾಸಕ ಅನರ್ಹಕ್ಕೆ ಅಜಿತ್ ಪವಾರ್ ಅರ್ಜಿ

National News : ಎನ್​​ಸಿಪಿ ಎರಡು ಬಣಗಳಾಗಿ ವಿಭಜನೆಯಾದ ಬಳಿಕ ಒಬ್ಬರ ಮೇಲೆ ಒಬ್ಬರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಶರದ್ ಪವಾರ್ ಬಣದ ಎನ್​​ಸಿಪಿ ಶಾಸಕರನ್ನು ಅನರ್ಹ ಮಾಡಲು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್​ಗೆ ಅಜಿತ್ ಪವಾರ್ ಬಣ ಅರ್ಜಿ ಸಲ್ಲಿಸಿದೆ. ಈ ಹಿಂದೆ ಶರದ್ ಪವಾರ್ ಬಣ, ಅಜಿತ್ ಪವಾರ್ ಬಣದ ಶಾಸಕರನ್ನು ಅನರ್ಹ ಮಾಡಬೇಕು ಎಂದು ಸ್ಪೀಕರ್​​ಗೆ ಮನವಿ ಸಲ್ಲಿಸಿದ್ದರು. ಇದೀಗ ಅಜಿತ್ ಪವಾರ್ ಬಣವು ಕೂಡ ಅದೇ ನಡೆ ಅನುಸರಿಸಿದೆ. ಎರಡು ದಿನದ ಹಿಂದಷ್ಟೇ … Continue reading Ajith Pawar : ಎನ್ ಸಿ ಪಿ ಶಾಸಕ ಅನರ್ಹಕ್ಕೆ ಅಜಿತ್ ಪವಾರ್ ಅರ್ಜಿ