‘ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲ ಗೆಲ್ಲುವುದು, ನಮ್ಮ ದೇವರು ನರೇಂದ್ರ ಮೋದಿ ಅವರ ಹೆಸರಿನಿಂದ’

Mysore political News: ಮೈಸೂರು: ಕಾರ್ಯಕರ್ತರ ಅಭಿಲಾಷೆಯಂತೆ, ಅವಕಾಶವಿದ್ದರೆ ರಾಜ್ಯ ರಾಜಕಾರಣಕ್ಕೆ ಬನ್ನಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಕೋರಿದ್ದೇವೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಕರಂದ್ಲಾಜೆ ಹಿರಿಯ ನಾಯಕಿ.ಪಕ್ಷದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅದನ್ನು ಗುರುತಿಸಿಯೇ ಕೇಂದ್ರ ಸಚಿವೆಯನ್ನಾಗಿ ಮಾಡಲಾಗಿದೆ. ಸಂಘಟನೆ ಬಲಪಡಿಸುವುದಕ್ಕೂ ಬಹಳ ಶ್ರಮಿಸಿದ್ದಾರೆ. ಅವರಿಗೆ ಯಾವುದೇ ಸ್ಥಾನ ಸಿಕ್ಕರೂ ನಮ್ಮ ಹಾರೈಕೆ ಅವರೊಂದಿಗೆ ‌ಸದಾ ಇದ್ದೇ ಇರುತ್ತದೆ ಎಂದರು. ಸಚಿವರ ಕಾರ್ಯವೈಖರಿಗೆ … Continue reading ‘ಲೋಕಸಭೆ ಚುನಾವಣೆಯಲ್ಲಿ ನಾವೆಲ್ಲ ಗೆಲ್ಲುವುದು, ನಮ್ಮ ದೇವರು ನರೇಂದ್ರ ಮೋದಿ ಅವರ ಹೆಸರಿನಿಂದ’