ಇದೆಲ್ಲ ಕಾಂಗ್ರೆಸ್ ಅಗ್ಗದ ಜನಪ್ರಿಯತೆಗೆ ಮಾಡಿರುವ ಯೋಜನೆ: ಪ್ರಹ್ಲಾದ್ ಜೋಶಿ
Dharwad News: ಧಾರವಾಡ: ಧಾರವಾಡದಲ್ಲಿಂದು ಮೇಯರ್, ಉಪಮೇಯರ್ ಚುನಾವಣೆ ನಡೆದಿದ್ದು, ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿ ಸದಸ್ಯರನ್ನು ರೇಸಾರ್ಟ್ನಲ್ಲಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜೋಶಿ, ಆಸೆ, ಆಮಿಷಗಳು, ಒತ್ತಡಗಳು ಬರಲು ಶುರುವಾಗಿದ್ದವು. ಒತ್ತಡ, ಆಮಿಷಗಳು ರಾಜಕಾರಣದಲ್ಲಿ ಹೆಚ್ಚಾಗಿವೆ. ಅನೇಕ ಸಲ ಎಂಎಲ್ಎಗಳನ್ನೇ ಹಿಡಿದಿಟ್ಟುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಅಧಿಕಾರದಲ್ಲಿದೆ. ಹಣ, ತೋಳ್ಬಲ ಬಳಸುತ್ತಿದೆ. ಹೀಗಾಗಿ ಎಲ್ಲರೂ ಒಂದೇ ಕಡೆ ಇದ್ವಿ. ನಮ್ಮ ಸದಸ್ಯರಿಗೆ ಅಭ್ಯಾಸ ವರ್ಗವೂ ಆಗಿರಲಿಲ್ಲ. ಅದನ್ನೆಲ್ಲ … Continue reading ಇದೆಲ್ಲ ಕಾಂಗ್ರೆಸ್ ಅಗ್ಗದ ಜನಪ್ರಿಯತೆಗೆ ಮಾಡಿರುವ ಯೋಜನೆ: ಪ್ರಹ್ಲಾದ್ ಜೋಶಿ
Copy and paste this URL into your WordPress site to embed
Copy and paste this code into your site to embed