ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ ಬಿಜೆಪಿ ಶಾಸಕ,.ಎಂ ಸತೀಶ್ ರೆಡ್ಡಿ
state News: ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ, ಕುಂಟೆ ಗ್ರಾಮದ ಭಾಗದಲ್ಲಿ ಇಂದು ಅಂಬೇಡ್ಕರ್ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಸಲ್ಲಿಸಿ ಚಾಲನೆ ನೀಡಿದ್ರು. ಹಾಗೂ ಸ್ಥಳೀಯ ನಿವಾಸಿಗಳ ಕುಂದುಕೊರತೆಗಳ ಅಹವಾಲನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು. ಶಿವರಾತ್ರಿ ಪಾದಯಾತ್ರಿಗಳಿಗೆ ದಾಸೋಹ ವ್ಯವಸ್ಥೆ ಕಲ್ಪಿಸಿದ ಸಾಲುಮರದ ತಿಮ್ಮಕ್ಕ..! ಶಿರಾ ಸೇವಕ ರಾಜೇಶ್ ಗೌಡ..! ಜನ ಸೇವಕನಾದ ಶಾಸಕ..! ಕರ್ನಾಟಕದ 40 ಕಡೆಗಳಲ್ಲಿ ಎನ್ ಐ ಎ ಕಣ್ಣು…!
Copy and paste this URL into your WordPress site to embed
Copy and paste this code into your site to embed