ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು : ಸಿಎಂ ಬೊಮ್ಮಾಯಿ
ಹಾವೇರಿ: ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು. ಪ್ರಿಯವಾದ ಸತ್ಯ ಮತ್ತು ಸುಳ್ಳುಗಳಿರುವ ವ್ಯಾಖ್ಯಾನಗಳಿವೆ. ಸತ್ಯವೆಂದರೆ ಕಠೋರ. ಅಂಬಿಗರ ಚೌಡಯ್ಯ ಸತ್ಯವನ್ನು ಕಠಿಣ ಶಬ್ಧಗಳಲ್ಲಿ ಹೇಳುವಂತಹವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಭಾನುವಾರ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ (ರಿ) ವತಿಯಿಂದ ಸುಕ್ಷೇತ್ರ ನರಸೀಪುರದ ಗುರುಪೀಠದಲ್ಲಿ ಆಯೋಜಿಸಿರುವ ಶ್ರೀ ನಿಜಶರಣ ಅಂಬಿಗರಚೌಡಯ್ಯನವರ 5ನೇ ಶರಣ ಸಂಸ್ಕೃತಿ ಉತ್ಸವ, ಹಾಗೂ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ 903ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. … Continue reading ಅಂಬಿಗರ ಚೌಡಯ್ಯ ಕಟುಸತ್ಯವನ್ನು ನುಡಿಯುವ ಶರಣರು : ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed