Saturday, April 19, 2025

Latest Posts

ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಾಲನೆ, ಮುಂದೆ ಆಗಿದ್ದೇನು ಗೊತ್ತಾ..?!

- Advertisement -

Banglore News:

ಬೆಂಗಳೂರಿನಲ್ಲಿ ಯುವಕನೋರ್ವ ಕುಡಿದ ಮತ್ತಿನಲ್ಲಿ ಆ್ಯಂಬುಲೆನ್ಸ್ ಚಲಾಯಿಸಿ ಅನಾಹುತವಾದ ಪ್ರಕರಣ ದಾಖಲಾಗಿದೆ.

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಆ್ಯಂಬುಲೆನ್ಸ್ ಚಲಾಯಿಸಿ, 4 ವಾಹನಗಳಿಗೆ ಡಿಕ್ಕಿ ಹೊಡೆದಿರುವಂತಹ ಘಟನೆ ಬೆಂಗಳೂರಿನ ವಿಲ್ಸನ್​ ಗಾರ್ಡನ್​ ಠಾಣಾ ವ್ಯಾಪ್ತಿಯ 10ನೇ ಕ್ರಾಸ್​ ಬಳಿ ನಡೆದಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಾಲಕ ಸಂಜೀವ್​​ನನ್ನು ಹಿಡಿದು ಜನ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಲ್ಸನ್​ ಗಾರ್ಡನ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಜಯಪುರದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ಮೈಸೂರು : ಎಚ್1 ಎನ್1 ಗೆ ತುಂಬು ಗರ್ಭಿಣಿ ಬಲಿ

ಕೋಲಾರ: ಅಕ್ರಮ ಗಾಂಜಾ ಸಾಗಾಟ, ಓರ್ವನ ಬಂಧನ

- Advertisement -

Latest Posts

Don't Miss