ಕಾರ್ಯಕರ್ತರಲ್ಲಿ ಒಗ್ಗಟ್ಟಾಗಿ ದುಡಿಯುವ ವಾತಾವರಣ ‌ನಿರ್ಮಾಣವಾಗಿದೆ: ಬಿ.ವೈ.ವಿಜಯೇಂದ್ರ

Political News: ಇಂದು ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಬಿ. ವೈ. ವಿಜಯೇಂದ್ರ, ಚುನಾವಣಾ ಸಂದರ್ಭದಲ್ಲಿ ನಡೀತಾ ಇರುವ ಸಮನ್ವಯ ಸಭೆ ಇದು. ಈ ಸಭೆ ಬಹಳ ಹಿಂದೆ ಆಗ್ಬೇಕಿತ್ತು. ಕಾರಣಾಂತರಗಳಿಂದ ಇದು ನಡೀತಾ ಇದೆ. ಇದು ಮಹತ್ವದ ಸಭೆ. ಬಿಜೆಪಿ ಜೆಡಿಎಸ್ ಸಮನ್ವಯ ಗೊಂಡ ಹಿನ್ನೆಲೆ ಸಭೆ ನಡೀತಾ ಇದೆ. ಒಗ್ಗಟ್ಟಾಗಿ ವೇದಿಕೆಗೆ ಬಂದಿದ್ದೇವೆ. ನನಗೆ ನಂಬಿಕೆ ಇದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಈ ಸಮ್ಮೀಳನ ರಾಜ್ಯ … Continue reading ಕಾರ್ಯಕರ್ತರಲ್ಲಿ ಒಗ್ಗಟ್ಟಾಗಿ ದುಡಿಯುವ ವಾತಾವರಣ ‌ನಿರ್ಮಾಣವಾಗಿದೆ: ಬಿ.ವೈ.ವಿಜಯೇಂದ್ರ