Thursday, June 19, 2025

Latest Posts

ಅನಂತ್ ಅಂಬಾನಿ ಪ್ರಿವೆಡ್ಡಿಂಗ್‌ ಕಾರ್ಯಕ್ರಮದಲ್ಲಿ ಕಳ್ಳತನ ಮಾಡಿದವರ ಬಂಧನ

- Advertisement -

National News: ಮಾರ್ಚ್ 3ರಂದು ಗುಜರಾತ್‌ನ ಜಾಮ್‌ನಗರದಲ್ಲಿ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಪ್ರಿವೆಡ್ಡಿಂಗ್ ಕಾರ್ಯಕ್ರಮ ನಡೆಯಿತು.

ಈ ವೇಳೆ ಅಲ್ಲಿ ಕೆಲಸಕ್ಕೆಂದು ಬಂದಿದ್ದ ಐವರು ನಗದು, ಲ್ಯಾಪ್‌ಟಾಪ್ ಕಳ್ಳತನ ಮಾಡಿದ್ದಾರೆ. ಈ ಬಗ್ಗೆ ದೂರು ನೀಡಿದ್ದಕ್ಕಾಗಿ, ಈ ಐವರು ಆರೋಪಿಗಳನ್ನು ಗುಜರಾತ್ ಪೊಲೀಸರು ಬಂಧಿಸಿದ್ದು, ಇವರೆಲ್ಲ ತಮಿಳುನಾಡಿದ ತಿರುಚಿನಾ ಪಲ್ಲಿಯವರಾಗಿದ್ದಾರೆ. ಆರೋಪಿಗಳು ಸಿಕ್ಕಿಬಿದ್ದಿದ್ದು ದೆಹಲಿಯಲ್ಲಿ.

ಜಗನ್, ದೀಪಕ್, ಗುಣಶೇಖರ್, ಏಕಾಂಬರಂ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರು ಅಂಬಾನಿ ಪ್ರಿವೆಡ್ಡಿಂಗ್ ಕಾರ್ಯಕ್ರಮದಲ್ಲಿ 10 ಲಕ್ಷ ನಗದು ಮತ್ತು ಲ್ಯಾಪ್‌ಟಾಪ್ ಕಳ್ಳತನ ಮಾಡಿದ್ದಾರೆ. ಇವರು ಕಳ್ಳತನ ಮಾಡುವ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳ ಮೂಲಕವೇ ಪೊಲೀಸರು, ಕಳ್ಳರನ್ನು ಬಂಧಿಸಿದ್ದಾರೆ.

ರಾಹುಲ್ ಗಾಂಧಿ ಪ್ರಧಾನಿಯಾಗುವವರೆಗೂ ಈ ಅಂಗಡಿಯಲ್ಲಿ ಸಾಲ ನೀಡಲಾಗುವುದಿಲ್ಲವಂತೆ..

ಹಾವೇರಿ ಬಿಜೆಪಿ ಅಭ್ಯರ್ಥಿ ಬದಲಾವಣೆ ವದಂತಿ

ನೀವು ಯಾವ ಸೀಮೆ ‘ಸ್ಟ್ರಾಂಗ್’ ಸಿಎಂ ಬಿಡ್ರೀ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರೀತಂಗೌಡ ಕಿಡಿ..

- Advertisement -

Latest Posts

Don't Miss