ಕೈಗಾರಿಕಾ ನೀತಿ ಮತ್ತು ಉತ್ತೇಜನಾ ಇಲಾಖೆ ಸಿದ್ಧಪಡಿಸಿರೋ ಸುಲಲಿತ ವಹಿವಾಟು ವರದಿಯನ್ನ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಿಡುಗಡೆ ಮಾಡಿದ್ರು. ಈ ವರದಿಯಲ್ಲಿ ಆಂಧ್ರ ಪ್ರದೇಶ ಮೊದಲ ಸ್ಥಾನವನ್ನ ಉಳಿಸಿಕೊಂಡಿದ್ರೆ ಉತ್ತರ ಪ್ರದೇಶ ಎರಡನೇ ಹಾಗೂ ತೆಲಂಗಾಣ ಮೂರನೇ ಸ್ಥಾನವನ್ನ ಪಡೆದಿವೆ.

ದೇಶದ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಾರ್ಮಿಕರ ನಿಯಂತ್ರಣ ಕಾಯ್ದೆ, ಪರಿಸರ ಪರವಾನಿಗಿ ಸೇರಿದಂತೆ ವಿವಿಧ ಅಂಶಗಳ ಸಮೀಕ್ಷೆ ನಡೆಸಿದ ಡಿಐಪಿಪಿ ರ್ಯಾಂಕ್ ನೀಡಿದೆ.
2018ರಲ್ಲೂ ಮೊದಲನೇ ಸ್ಥಾನ ಪಡೆದಿದ್ದ ಆಂಧ್ರಪ್ರದೇಶ ಈ ಬಾರಿಯೂ ತನ್ನ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಕಳೆದ ಬಾರಿ ಎರಡನೆ ಸ್ಥಾನದಲ್ಲಿದ್ದ ತೆಲಂಗಾಣ ಈ ಬಾರಿ ಮೂರನೇ ಸ್ಥಾನಕ್ಕೆ ಕುಸಿದಿದೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




