Andra News:
ಆಂದ್ರಪ್ರದೇಶದ ನೂತನ ರಾಜಧಾನಿಯ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ ಮಾಧ್ಯಮಘೋಷ್ಠಿಯಲ್ಲಿ ತಿಳಿಸಿದ್ದಾರೆ. ಆಂಧ್ರ ಸಿಎಂ, ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಕ್ಕೆ ನಾನು ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ. ನಾನು ಕೂಡ ಮುಂದಿನ ದಿನಗಳಲ್ಲಿ ವಿಶಾಖಪಟ್ಟಣಕ್ಕೆ ಶಿಫ್ಟ್ ಆಗಲಿದ್ದೇನೆ. ನಾವು ಮರ್ಚ್ ೩ ಮತ್ತು ೪ ರಂದು ಅಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಆಯೋಜಿಸುತ್ತಿದ್ದೇವೆ. ” ಎಂದು ಘೋಷಿಸಿದ್ದಾರೆ.
ಅಮರಾವತಿಯನ್ನ ಶಾಸಕಾಂಗ ರಾಜಧಾನಿಯಾಗಿ, ವಿಶಾಖಪಟ್ಟಣವನ್ನ ಕರ್ಯಕಾರಿ ರಾಜಧಾನಿಯಾಗಿ ಮತ್ತು ರ್ನೂಲ್ ನ್ಯಾಯಾಂಗ ರಾಜಧಾನಿಯಾಗಿ ಮೂರು ರಾಜಧಾನಿಗಳನ್ನ ನರ್ಮಿಸುವುದು ಮುಖ್ಯಮಂತ್ರಿ ಜಗನ್ ಯೋಜನೆಯಾಗಿತ್ತು. ಅದ್ರಂತೆ, ವೈಎಸ್ಆರ್ ಕಾಂಗ್ರೆಸ್ ಪಕ್ಷವು ದಕ್ಷಿಣ ಆಫ್ರಿಕಾ ಮಾದರಿಯ ಮೂಲಕ ಮೂರು ರಾಜಧಾನಿಗಳೊಂದಿಗೆ ಆಡಳಿತವನ್ನ ವಿಕೇಂದ್ರೀಕರಿಸಲು ಬಯಸಿದೆ ಎಂದು ಹೇಳಿದ್ದಾರೆ.
ಫೆಬ್ರವರಿ 6ಕ್ಕೆ ಮತ್ತೆ ಮೋದಿ ರಾಜ್ಯಕ್ಕೆ …?! ಪದೇ ಪದೇ ಮೋದಿ ಭೇಟಿ ಯಾಕೆ..?!