‘ಯೋಗಿ ಬರಲಿ, ಮೋದಿ ಬರಲಿ, ನಮಗೆ ದೊಡ್ಡ ಶಕ್ತಿ ದೇವೇಗೌಡರು’

ಮಂಡ್ಯ: ಮಂಡ್ಯದ ಬಾಳೆಹೊನ್ನಿಗ ಗ್ರಾಮದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಇಂದಿನಿಂದ ಪ್ರಚಾರ ಆರಂಭವಾಗಿದೆ. ಜನರು ಕೂಡ ಉತ್ತಮ ಪ್ರತಿಕ್ರಿಯೆ ಕೊಡ್ತಿದ್ದಾರೆ. ಜನರು ಆಶೀರ್ವಾದ ಮಾಡಲು ಮುಂದೆ ಬಂದಿದ್ದಾರೆ. ಅವರ ಪ್ರೀತಿಯಿಂದ ಕೆಲಸ ಮಾಡ್ತಿದ್ದೇನೆ. ಈ ಬಾರಿಯು ಆಶೀರ್ವಾದ ಮಾಡ್ತಾರೆ. ಬಾಳೆಹೋನ್ನಿಗ ಗ್ರಾಮದಲ್ಲಿ ಹಾಲಿನ ಅಭಿಷೇಕಾ ಮಾಡಿ ಶುಭಕೋರಿದ್ದಾರೆ ಎಂದರು‌. ಅಲ್ಲದೇ, ಅಭಿವೃದ್ಧಿ ಕೆಲಸ ಇಟ್ಟಿಕೊಂಡು ಮತ ಕೇಳ್ತಿದ್ದೇನೆ. ಕೊರೊನಾ ಕಾಲದಲ್ಲಿ ಕೆಲಸ ಮಾಡಿದ್ದೇನೆ. ಯಾರು ಏನೇ ಹಾಕಿದ್ರು ಜೆಡಿಎಸ್ ಅಲೆ ಇದೆ. ಕ್ಷೇತ್ರದಲ್ಲಿ ಯಾರೇ ಅಬ್ಬರ ಮಾಡಿದ್ರು … Continue reading ‘ಯೋಗಿ ಬರಲಿ, ಮೋದಿ ಬರಲಿ, ನಮಗೆ ದೊಡ್ಡ ಶಕ್ತಿ ದೇವೇಗೌಡರು’