ಕಾಂಗ್ರೆಸ್ ಹಿಂದೂ ವಿರೋಧಿ ಧೋರಣೆಗೆ ಮತ್ತೊಂದು ಪ್ರಕರಣ ಸಾಕ್ಷಿಯಾಗಿದೆ: ಇಂಡುವಾಳು ಸಚ್ಚಿದಾನಂದ
Shrirangapattana Political News: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದಾಖಲಾಗಿದ್ದ ಪ್ರಕರಣದ ವಕಾಲತ್ತನ್ನು, ಕಾಂಗ್ರೆಸ್ ಕಾನೂನು ವಿಭಾಗ ಅಧ್ಯಕ್ಷರಾದ ಚಂದ್ರೇಗೌಡ ಅವರು ವಹಿಸಿದ್ದರು. ಈ ಕಾರಣಕ್ಕಾಗಿ ಕಾಂಗ್ರೆಸ್ ಚಂದ್ರೇಗೌಡರನ್ನು ವಜಾ ಮಾಡಿದೆ. ಕಾಂಗ್ರೆಸ್ನ ಈ ನಿರ್ಧಾರವನ್ನು ಖಂಡಿಸಿರುವ ಬಿಜೆಪಿಯ ಇಂಡುವಾಳು ಸಚ್ಚಿದಾನಂದ ಅವರು, ಚಂದ್ರೇಗೌಡ ಅವರನ್ನು ಸನ್ಮಾನಿಸಿದ್ದಾರೆ. ಈ ಬಗ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿರುವ ಸಚ್ಚಿದಾನಂದ್, ಶ್ರೀರಂಗಪಟ್ಟಣದಲ್ಲಿ ಹಿಂದೂ ಹುಲಿ ಶ್ರೀ ಕಲಡ್ಕ ಪ್ರಭಾಕರ್ ಭಟ್ಟರವರ ವಿರುದ್ಧ ದಾಖಲಾಗಿದ್ದ ಪ್ರಕರಣದ ವಕಾಲತ್ತನ್ನು ವಹಿಸಿಕೊಂಡು, ಜಾಮೀನು ಮಂಜೂರು ಮಾಡಲು ವಾದ … Continue reading ಕಾಂಗ್ರೆಸ್ ಹಿಂದೂ ವಿರೋಧಿ ಧೋರಣೆಗೆ ಮತ್ತೊಂದು ಪ್ರಕರಣ ಸಾಕ್ಷಿಯಾಗಿದೆ: ಇಂಡುವಾಳು ಸಚ್ಚಿದಾನಂದ
Copy and paste this URL into your WordPress site to embed
Copy and paste this code into your site to embed