ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್: ಧಾರವಾಡಕ್ಕೆ ಎಂಟ್ರಿ ಕೊಡಲು ಅನುಮತಿ ನಿರಾಕರಿಸಿದ ಕೋರ್ಟ್

Dharwad News: ಧಾರವಾಡ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ಶಾಕಿಂಗ್ ನ್ಯೂಸ್. ಧಾರವಾಡದ ಭೇಟಿಗೆ ಮತ್ತೊಮ್ಮೆ ಪ್ರಯತ್ನಿಸಿದ್ದ ವಿನಯ್ ಕುಲಕರ್ಣಿ ಅವರಿಗೆ ನಿರಾಸೆಯಾಗಿದೆ. ನಾಳೆ ಹುಬ್ಬಳ್ಳಿ ಧಾರವಾಡ ಪಾಲಿಕೆ ಮೇಯರ್ ಚುನಾವಣೆ ನಡೆಯಲಿದೆ. ಹೀಗಾಗಿ ಮೇಯರ್ ಚುನಾವಣೆಯಲ್ಲಿ ಮತದಾನಕ್ಕೆ ಅನುಮತಿ ಕೋರಿ ಶಾಸಕ ವಿನಯ್ ಕುಲಕರ್ಣಿ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ರು. ಕೋರ್ಟ್ ಶಾಸಕ ವಿನಯ್ ಕುಲಕರ್ಣಿ ಅವರ ಮನವಿಯನ್ನ ತಿರಸ್ಕರಿಸಿದೆ. ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡರ್ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ … Continue reading ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಶಾಕ್: ಧಾರವಾಡಕ್ಕೆ ಎಂಟ್ರಿ ಕೊಡಲು ಅನುಮತಿ ನಿರಾಕರಿಸಿದ ಕೋರ್ಟ್