Appu Gowda : ಜೆಡಿಎಸ್ ಮುಖಂಡನ ಮೇಲೆ ಹಲ್ಲೆ..! ಆರೋಪಿಗಳು ವಶಕ್ಕೆ
Mandya News : ಮದ್ದೂರಿನ ಆಂಜನೇಯಸ್ವಾಮಿ ದೇಗುಲದಲ್ಲಿ ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ ನಡೆದಿದ್ದು ಆರು ಆರೋಪಿಗಳನ್ನು ಮದ್ದೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮದ್ದೂರು ಪುರಸಭೆ ಜೆಡಿಎಸ್ ಸದಸ್ಯೆ ಪ್ರಿಯಾಂಕಾ ಪತಿ ಅಪ್ಪುಗೌಡರ ಮೇಲೆ ಡ್ಯಾಗರ್ನಿಂದ ಚುಚ್ಚಿ ಇಬ್ಬರು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಸದ್ಯ ಗಾಯಗೊಂಡ ಜೆಡಿಎಸ್ ಮುಖಂಡ ಅಪ್ಪುಗೌಡ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲ್ಲೆಗೊಳಗಾದ ಆಪ್ಪುಗೌಡ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. … Continue reading Appu Gowda : ಜೆಡಿಎಸ್ ಮುಖಂಡನ ಮೇಲೆ ಹಲ್ಲೆ..! ಆರೋಪಿಗಳು ವಶಕ್ಕೆ
Copy and paste this URL into your WordPress site to embed
Copy and paste this code into your site to embed