ಕಾನೂನು ಬಾಹಿರವಾಗಿ ನಡೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುವುದು : ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ಶ್ರೀರಂಗಪಟ್ಟಣದಲ್ಲಿ ನಿನ್ನೆ ರಾತ್ರಿ ಪ್ರತಿಭಟನೆ ನಡೆದ ಬಗ್ಗೆ ಪ್ರತಿಕ್ರಿಯಿಸಿದಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು, ನಿನ್ನೆ ನಡೆದ ಕಾನೂನು ಬಾಹಿರವಾಗಿ ನಡೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಹೇಳಿದರು. ಮಂಡ್ಯದಲ್ಲಿ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರನ್ನು ಗುರಿಯಾಗಿಸಿ ಪೊಲೀಸರು ದಾಳಿ ನಡೆಸಿರುವ ಕುರಿತು ಕೇಳಿ ಬಂದಿರುವ ಆರೋಪಗಳ ಬಗ್ಗೆ ಸಚಿವ ಆರಗ ಜ್ಞಾನೇಂದ್ರ ಅವರು ಮಾತನಾಡಿದರು. ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ ಹನುಮ ಮಾಲೆ ಹಾಕಿದರೆ ಹಿಂದೂಗಳ … Continue reading ಕಾನೂನು ಬಾಹಿರವಾಗಿ ನಡೆದಿರುವ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುವುದು : ಗೃಹ ಸಚಿವ ಆರಗ ಜ್ಞಾನೇಂದ್ರ
Copy and paste this URL into your WordPress site to embed
Copy and paste this code into your site to embed