ಕರ್ನಾಟಕದ ಸಿಎಂ ಕುರ್ಚಿಯ ಮೇಲೆ ನೀವು ಕೂತಿದ್ದೀರೋ..? ಊಸರವಳ್ಳಿ ಕೂತಿದೆಯೋ..?: ಕುಮಾರಸ್ವಾಮಿ

Political News: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರ ವಿರೋಧ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ, ದೇವೇಗೌಡರ ಫ್ಯಾಮಿಲಿಗೆ ಪ್ರಜ್ವಲ್ ಎಲ್ಲಿದ್ದಾರೆ ಎಂದು ಗೊತ್ತು ಎನ್ನುವ ರೀತಿಯಲ್ಲಿ ಹೇಳಿಕೆ ಕೊಡುತ್ತಿದ್ದಾರೆ. ಇದಕ್ಕೆ ಆಕ್ರೋಶ ಹೊರಹಾಕಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಟ್ವೀಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ. •ಕ್ಷಣಕ್ಕೊಂದು ಮಾತು, ಘಳಿಗೆಗೊಂದು ಹೇಳಿಕೆ! ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೋ? ನನಗಂತೂ ಅನುಮಾನ!! ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ … Continue reading ಕರ್ನಾಟಕದ ಸಿಎಂ ಕುರ್ಚಿಯ ಮೇಲೆ ನೀವು ಕೂತಿದ್ದೀರೋ..? ಊಸರವಳ್ಳಿ ಕೂತಿದೆಯೋ..?: ಕುಮಾರಸ್ವಾಮಿ