Janardhan Bhat : ಅರಿವು-ತಿಳಿವು ಕಾರ್ಯಕ್ರಮದಲ್ಲಿ ಲೂಸಿಯಾಡ್ಸ್, ಭಾರತದ ಅನ್ವೇಷಣೆ ಕುರಿತು ಉಪನ್ಯಾಸ
Karkala News : ವಾಸ್ಕೋಡಾಗಾಮ ಭಾರತಕ್ಕೆ ಜಲಮಾರ್ಗವನ್ನು ಕಂಡು ಹುಡುಕಿದ ಕಥಾನಕವನ್ನು ಪುರಾಣಕಥೆಯಂತೆ ಹೇಳುವ ಲೂಸಿಯಾಡ್ಸ್ ಎಂಬ ಪೋರ್ಚುಗೀಸ್ ಮಹಾಕಾವ್ಯವು ವಿಶ್ವದ ಮಹತ್ವದ ಮಹಾ ಕಾವ್ಯಗಳಲ್ಲಿ ಒಂದಾಗಿದ್ದು ಜಗತ್ತಿನ ಎಲ್ಲಾ ಭಾಷೆಗಳಿಗೂ ಇದು ಅನುವಾದಗೊಂಡಿದೆ. ಕನ್ನಡಕ್ಕೆ ಕೂಡಾ ಅನುವಾದಗೊಂಡಿದ್ದು ಓದಬೇಕಾದ ಕಾವ್ಯ ಎಂಬುದಾಗಿ ಖ್ಯಾತ ಸಾಹಿತಿ ಹಾಗೂ ವಿಮರ್ಶಕ ಡಾ. ಬಿ.ಜನಾರ್ದನ ಭಟ್ ಹೇಳಿದರು. ಅವರು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಮತ್ತು ಕನ್ನಡ ಸಂಘ ಕಾಂತಾವರ ಇವರ ಜಂಟಿ ಸಹಭಾಗಿತ್ವದಲ್ಲಿ ಕಾರ್ಕಳದ ಉತ್ಸವ ಸಭಾಂಗಣದಲ್ಲಿ ಶನಿವಾರ … Continue reading Janardhan Bhat : ಅರಿವು-ತಿಳಿವು ಕಾರ್ಯಕ್ರಮದಲ್ಲಿ ಲೂಸಿಯಾಡ್ಸ್, ಭಾರತದ ಅನ್ವೇಷಣೆ ಕುರಿತು ಉಪನ್ಯಾಸ
Copy and paste this URL into your WordPress site to embed
Copy and paste this code into your site to embed