‘ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ’

Political news: ಧಾರವಾಡ: ಶಾಸಕ ಅರವಿಂದ್‌ ಬೆಲ್ಲದ್, ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದು, ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ ಎಂದಿದ್ದಾರೆ. ಧಾರವಾಡದ ರಪಾಟಿ ಕಲ್ಯಾಣ ಮಂಟಪದಲ್ಲಿ ಮತದಾರರಿಗೆ ಕೃತಜ್ಞತಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಬೆಲ್ಲದ್, ಕಾಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳೂ ಕಳಿಯಲಿಲ್ಲ. ಆಗಲೇ ರಾಜ್ಯದಲ್ಲಿ ಕಳ್ಳತನ, ದರೋಡೆ, ನಡೆಯೋಕ್ಕೆ ಶುರುವಾಗಿದೆ. ಈ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಏನಾಗುತ್ತಿದೆ ಎಂದು ಜನರಿಗೆ ಗೊತ್ತಾಗುತ್ತಿದೆ ಎಂದಿದ್ದಾರೆ. ಇನ್ನು … Continue reading ‘ಗ್ಯಾರಂಟಿಗಳ ಆಸೆ ತೋರಿಸಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ, ಮಸೀದಿಗಳ ಸೌಂಡ್ ಹೆಚ್ಚಾಗಿದೆ’