ಶ್ರದ್ಧಾ ನೋಡಿದ ತಕ್ಷಣ ಅಯ್ಯೋ ಅಂದ್ರು ಪ್ರಧಾನಿಮೋದಿ..!

Ayyio Shraddha ಬೆಂಗಳೂರು(ಫೆ.13): ಬೆಂಗಳೂರಿನ ಏರ್ ಇಂಡಿಯಾ ಶೋಗೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು, 5 ದಿನಗಳ ಕಾಲ ನಡೆಯಲಿರುವ ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಇಂದಿನಿಂದ ಯಲಹಂಕದಲ್ಲಿ ಆಗಸದಲ್ಲಿ ಲೋಹದ ಹಕ್ಕಿಗಳು ಹಾರಾರುತ್ತವೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು, ಗಣ್ಯರನ್ನು ಭೇಟಿ ಮಾಡಿ ಭೋಜನವನ್ನು ಸವಿದರು. ಪ್ರಧಾನಿ ಭೇಟಿ ವೇಳೆ, ನಟ ಯಶ್, ‘ಕಾಂತಾರ’ ಹೀರೋ ರಿಷಬ್ ಶೆಟ್ಟಿ, ಪುನೀತ್ ರಾಜ್​ಕುಮಾರ್ ಪತ್ನಿ ಅಶ್ವಿನಿ, ಹೊಂಬಾಳೆ ಫಿಲ್ಮ್ಸ್​​ನ ವಿಜಯ್​ ಕಿರಗಂದೂರು ಅವರನ್ನು … Continue reading ಶ್ರದ್ಧಾ ನೋಡಿದ ತಕ್ಷಣ ಅಯ್ಯೋ ಅಂದ್ರು ಪ್ರಧಾನಿಮೋದಿ..!