ಪುನೀತ ಪರ್ವಕ್ಕೆ ಸಿಎಂ ಬಸವರಾಜ ಬೊಮ್ಮಾಯಿಗೆ ಆಹ್ವಾನ ನೀಡಿದ ಅಶ್ವಿನಿ

State News: ದಿ. ಡಾ‌. ಪುನಿತ್ ರಾಜಕುಮಾರ ಅಭಿನಯದ ಗಂಧದ ಗುಡಿ ಫ್ರಿ ಇವೆಂಟ್ ಪುನೀತ ಪರ್ವ ಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜಕುಮಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಆಹ್ವಾನ ನೀಡಿದರು. ಈ ಸಂದರ್ಭದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹಾಗೂ ನಟ ರಾಘವೇಂದ್ರ ರಾಜಕುಮಾರ ಮತ್ತಿತರರು ಹಾಜರಿದ್ದರು. ಹಾಸನ: ಅಕ್ಟೋಬರ್ 13 ರಿಂದ 27ರ ವರೆಗೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಮಹಾಕುಂಭ ಮೇಳ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ: ಡಾ: ಕೆ.ಸಿ … Continue reading ಪುನೀತ ಪರ್ವಕ್ಕೆ ಸಿಎಂ ಬಸವರಾಜ ಬೊಮ್ಮಾಯಿಗೆ ಆಹ್ವಾನ ನೀಡಿದ ಅಶ್ವಿನಿ